Daily Horoscope

ಇಂದಿನಿಂದ ಬೆಂಗಳೂರಿನಲ್ಲಿ ಖಾಸಗಿ ಕಂಪನಿಗಳೂ ಬಂದ್

Webdunia
ಸೋಮವಾರ, 23 ಮಾರ್ಚ್ 2020 (09:24 IST)
ಬೆಂಗಳೂರು: ಕೊರೋನಾವೈರಸ್ ಹರಡದಂತೆ ತಡೆಯಲು ರಾಜ್ಯದ ಒಂಭತ್ತು ಜಿಲ್ಲೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದರಂತೆ ಬೆಂಗಳೂರು, ಮಂಗಳೂರು ಸೇರಿದಂತೆ 9 ಜಿಲ್ಲೆಗಳು ಸಂಪೂರ್ಣ ಸ್ತಬ್ಧವಾಗಿದೆ.


ಹಾಲು, ದಿನಸಿಯಂತಹ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಈ ಜಿಲ್ಲೆಗಳಲ್ಲಿ ಖಾಸಗಿ ಕಂಪನಿಗಳು, ಇತರ ಅಂಗಡಿ ಮುಂಗಟ್ಟುಗಳು, ಬಸ್, ಮೆಟ್ರೋ ಸಾರಿಗೆ ವ್ಯವಸ್ಥೆಗಳು ಸಂಪೂರ್ಣವಾಗಿ ಬಂದ್ ಆಗಿದೆ.

ಇಂದಿನಿಂದ ಸೆಕ್ಷನ್ 144 ಜಾರಿ ಮಾಡಲಾಗಿದೆ. ಹೀಗಾಗಿ ಸಭೆ, ಸಮಾರಂಭಗಳೂ ರದ್ದಾಗಿವೆ. ಕೊರೋನಾಗೆ ಈಗಾಗಲೇ ಕರ್ನಾಟಕದಲ್ಲಿ 26 ಪ್ರಕರಣಗಳು ಪತ್ತೆಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments