Webdunia - Bharat's app for daily news and videos

Install App

ಇದು ಹಿಂದೂಸ್ತಾನ, ನನಗೆ ಕನ್ನಡ ಬೇಕಿಲ್ಲ’ ಎಂದ ಬ್ಯಾಂಕ್ ಅಕೌಂಟೆಂಟ್

Webdunia
ಶುಕ್ರವಾರ, 23 ಜೂನ್ 2017 (15:55 IST)
ಬೆಂಗಳೂರು ಮೆಟ್ರೋ ರೈಲಿನಲ್ಲಿ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಕರ್ನಾಟಕದ ಗ್ರಾಮೀಣ ಭಾಗಕ್ಕೂ ಹಿಂದಿ ಹೇರಿಕೆ ಕಾಲಿಟ್ಟಿದೆ.

ಎಸ್`ಬಿಎಂ ನೌಕರನೊಬ್ಬ ನನಗೆ ಕನ್ನಡ ಬೇಕಾಗಿಲ್ಲ, ಇದು ಹಿಂದೂಸ್ಥಾನ ಎಂದು ಉದ್ಧಟತನ ತೋರಿರುವ ಘಟನೆ ಮಂಡ್ಯ ಜಿಲ್ಲೆಯ  ಮದ್ದೂರು ತಾಲೂಕಿನ ಕೆ.ಎಂ. ದೊಡ್ಡಿಯಲ್ಲಿ ನಡೆದಿದೆ. ಬ್ಯಾಂಕ್`ನ ಅಕೌಂಟೆಂಟ್ ಕನ್ನಡದಲ್ಲಿ ಗ್ರಾಹಕರು ಮಾಹಿತಿ ಕೇಳಿದ್ದಕ್ಕೆ ಮಾಹಿತಿ ನೀಡಲು ನಿರಾಕರಿಸಿದ್ಧಾನೆ. ಇದು ಹಿಂದೂಸ್ಥಾನ ಕನ್ನಡ ನನಗೆ ಬೇಕಾಗಿಲ್ಲ, ಕನ್ನಡ ಕಲಿಯುವುದಿಲ್ಲ ಎಂದು ಹೇಳಿದ್ದಾನೆ.

ಎಸ್`ಬಿಎಂ ನೌಕರನ ವಿರುದ್ಧ ಸಾರ್ವಜನಿಕರು ಮತ್ತು ಕನ್ನಡಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೇಂದ್ರ ಸರ್ಕಾರ ದಿನೇ ದಿನೇ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಿಂದಿ ಏರಿಕೆ ತೀವ್ರಗೊಳಿಸಿರುವ ಕುರಿತೂ ಟೀಕೆ ಕೇಳಿಬಂದಿದೆ. ಈ ಮಧ್ಯೆ, ಇಂಗ್ಲೀಷ್ ಬಳಿಕ ಹಿಂದಿಯಲ್ಲೂ ಪಾಸ್ ಪೋರ್ಟ್ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ ನವದೆಹಲಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments