Webdunia - Bharat's app for daily news and videos

Install App

ಬ್ಯಾಂಕ್ ಬಂದ್: ಕಂಗಾಲಾದ ಗ್ರಾಹಕರು

Webdunia
ಬುಧವಾರ, 26 ಡಿಸೆಂಬರ್ 2018 (19:44 IST)
ಕಳೆದ ಶುಕ್ರವಾರದಿಂದ ಇಂದಿನವರೆಗೆ ನಾನಾ ಕಾರಣಕ್ಕೆ ಬ್ಯಾಂಕ್ ಗಳಿಗೆ ರಜೆಯಿದ್ದು ಗ್ರಾಹಕರು ಹೈರಾಣಾಗಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಬ್ಯಾಂಕಿನ ಗ್ರಾಹಕರು ಕಂಗಾಲಾಗುವಂತಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ನಲ್ಲೂ ಬ್ಯಾಂಕ್ ಗಳು ಬಂದ್  ಆಗಿವೆ.  ಬ್ಯಾಂಕ್ ಗಳ ವಿಲೀನ ವಿರೋಧಿಸಿ ಕಳೆದ ಶುಕ್ರವಾರ ಬ್ಯಾಂಕ್ ನೌಕರರು ಮುಷ್ಕರ ನಡೆಸಿದ್ದರು. ನಂತರ ನಾಲ್ಕನೇ ಶನಿವಾರ ರಜೆ, ಭಾನುವಾರ ವಾರದ ರಜೆ, ಸೋಮವಾರ ಬ್ಯಾಂಕ್ ತೆರೆದಿದ್ದು, ಮಂಗಳ ವಾರ ಕ್ರಿಸ್ಮಸ್ ಹಾಲಿಡೇ, ಇಂದು ಬ್ಯಾಂಕ್ ನೌಕರರು ಮತ್ತೊಮ್ಮೆ ಮುಷ್ಕರ ನಡೆಸಿದ್ದಾರೆ.

ಹೀಗಾಗಿ ಸಾಲು ಸಾಲು ರಜೆಗಳಿಂದ ಬ್ಯಾಂಕುಗಳ ವಹಿವಾಟು ಸಂಪೂರ್ಣ ಸ್ತಬ್ಧವಾಗಿದ್ದು ಸಾರ್ವಜನಿಕರು ಪರದಾಡುವಂತಾಗಿದೆ. ಆನೇಕಲ್ ತಾಲ್ಲೂಕಿನಲ್ಲೂ ಬಹುತೇಕ ಎಲ್ಲಾ ಸರ್ಕಾರಿ ಬ್ಯಾಂಕುಗಳು ಬಂದ್ ಆಗಿದ್ದು ಇಂದು ಸಹ ಸಾರ್ವಜನಿಕರು ಬ್ಯಾಂಕುಗಳ ಬಳಿ ಹೋಗಿ ಮುಚ್ಚಿದ ಬಾಗಿಲನ್ನು ನೋಡಿಕೊಂಡು ವಾಪಸಾಗುತ್ತಿದ್ದದ್ದು ಎಲ್ಲೆಡೆ ಕಂಡು ಬಂತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments