ರೈತರಿಗೆ ಬ್ಯಾಂಕ್ ನೋಟಿಸ್: ಮಾಜಿ ಶಾಸಕರ ಸಹೋದರನಿಂದ ಗೋಲ್ ಮಾಲ್ ಶಂಕೆ!

Webdunia
ಗುರುವಾರ, 24 ಜನವರಿ 2019 (14:49 IST)
105 ರೈತರಿಗೆ ಎಸ್ ಬಿಐ ಬ್ಯಾಂಕ್ ನಿಂದ ಸಾಲ ಕಟ್ಟಲು‌ ನೋಟಿಸ್ ಜಾರಿ ಮಾಡಲಾಗಿದೆ.

105 ರೈತರಿಗೆ ತಲಾ ಏಳು ಲಕ್ಷ ಸಾಲ ತೋರಿಸಿರುವ ಕಲ್ಬುರ್ಗಿ ಎಸ್ ಬಿಐ ಬ್ಯಾಂಕ್, ಬಿಎಸ್ ಎಸ್ ಕೆ ಮಾಜಿ ಅಧ್ಯಕ್ಷ ಸಂಜಯ ಖೇಣಿ ಮತ್ತವರ ಟೀಮ್ ನಿಂದ ಏಳು ಕೋಟಿ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.
ಕಳೆದ 2015ರಲ್ಲಿ 105 ರೈತರ ಟ್ರಾಕ್ಟರ್ ಮೇಲೆ ತಲಾ ಏಳು ಲಕ್ಷ ಸಾಲ ಮಾಡಿಸಿ ರೈತರ ವಿಡ್ರಾಲ್ ಮುಖಾಂತರ ಹಣ ಅಧ್ಯಕ್ಷ ಸಂಜಯ ಖೇಣಿ ಎತ್ತುಕೊಂಡಿದ್ದರು ಎನ್ನಲಾಗಿದೆ.

ಸಂಜಯ ಖೇಣಿ ಮತ್ತವರ ತಂಡದ ವಿರುದ್ದ 420ಕೇಸ್ ದಾಖಲಿಸುವಂತೆ ಜಿಲ್ಲಾಧಿಕಾರಿಗೆ  ಮನವಿಯನ್ನು ರೈತರು ಸಲ್ಲಿಸಿದ್ದಾರೆ.
ಬ್ಯಾಂಕ್ ಅಧಿಕಾರಿಗಳು ಆಡಳಿತ ಮಂಡಳಿ ಅಧ್ಯಕ್ಷ ಸಂಜಯ ಖೇಣಿ  ಸೇರಿಕೊಂಡು ಭಾರಿ ಗೋಲ್ ಮಾಲ್ ನಡೆಸಿರುವ ಶಂಕೆ ವ್ಯಕ್ತವಾಗಿದೆ.  

ಮೂರು ವರ್ಷಗಳ ನಂತರ ನೋಟಿಸ್ ಬಂದಾಗಲೇ ಪ್ರಕರಣ ಬೆಳಕಿಗೆ ಬಂದಿದೆ. ಸಂಜಯ ಖೇಣಿ, ಮಾಜಿ ಶಾಸಕ ಅಶೋಕ ಖೇಣಿಯ ಸಹೋದರರಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments