Webdunia - Bharat's app for daily news and videos

Install App

ಕರ್ನಾಟಕ ಬ್ಯಾಂಕ್: Dy CFO, ಮ್ಯಾನೇಜರ್ ಸಹಿತ ಹಲವು ಹುದ್ದೆ

Webdunia
ಗುರುವಾರ, 6 ಜನವರಿ 2022 (20:37 IST)
ದೇಶದ ಪ್ರತಿಷ್ಠಿತ ಮುಂಚೂಣಿ ಖಾಸಗಿ ಬ್ಯಾಂಕ್ ಗಳಲ್ಲಿ ಒಂದಾದ ಕರ್ನಾಟಕ ಬ್ಯಾಂಕ್ CFO, ವಿವಿಧ ಶಾಖೆಗಳ ಮ್ಯಾನೇಜರ್ ಸಹಿತ ಹಲವು ಹುದ್ದೆಗಳಿಗೆ ನೇಮಕಾತಿ ಬಯಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
 
ವಿವರಗಳು ಈ ಕೆಳಗಿನಂತಿದೆ.
 
ಬ್ಯಾಂಕ್ ಹೆಸರು: ಕರ್ನಾಟಕ ಬ್ಯಾಂಕ್.
 
ಹುದ್ದೆಯ ವಿವರ.
 
ಡೆಪ್ಯೂಟಿ ಚೀಫ್ ಫೈನಾನ್ಸಿಯಲ್ ಆಫೀಸರ್.
 
ಸೆಕ್ಯೂರಿಟಿ ಆಫೀಸರ್.
 
ಚಾರ್ಟರ್ಡ್ ಅಕೌಂಟೆಂಟ್ ಮೆನೇಜರ್ ಸ್ಕೇಲ್ 2.
 
ಹುದ್ದೆಗಳ ಸಂಖ್ಯೆ: ಹಲವು.
 
ಕರ್ತವ್ಯದ ಸ್ಥಳ: ಮಂಗಳೂರು.
 
ಮಾಸಿಕ ವೇತನ.
 
ಮ್ಯಾನೇಜರ್: 100500/- ಮಾಸಿಕ
 
ಶೈಕ್ಷಣಿಕ ಅರ್ಹತೆ:
 
ಕರ್ನಾಟಕ ಬ್ಯಾಂಕಿನ ಅಧಿಕೃತ ನೋಟಿಫಿಕೇಶನ್ ಪ್ರಕಾರ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಚಾರ್ಟರ್ಡ್ ಅಕೌಂಟೆಂಟ್ ಪದವಿಯನ್ನು ಪಡೆದಿರಬೇಕು.
 
ವಯೋಮಿತಿ: ಕರ್ನಾಟಕ ಬ್ಯಾಂಕಿನ ಅಧಿಕೃತ ನೋಟಿಫಿಕೇಶನ್ ಪ್ರಕಾರ ಗರಿಷ್ಠ ವಯಸ್ಸು 30 ಆಗಿರುತ್ತದೆ. ವಯೋಮಾನದಲ್ಲಿ ನಿಯಮಾನುಸಾರ ಸಡಿಲಿಕೆ ಇರುತ್ತದೆ.
 
ಸೆಕ್ಯೂರಿಟಿ ಆಫೀಸರ್: Age 35 to 55 Year
 
ಅರ್ಜಿ ಶುಲ್ಕ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ ಶಿಲ್ಪವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು ಆಫ್ ಲೈನ್ ಮೂಲಕವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
 
ಸ್ವ-ವಿವರ ಇರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ದೃಢೀಕೃತ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
 
ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ (HR & IR) 
 
ಕರ್ನಾಟಕ ಬ್ಯಾಂಕ್ ಮುಖ್ಯ ಕಛೇರಿ 
 
ಮಹಾವೀರ ಸರ್ಕಲ್ 
 
ಕಂಕನಾಡಿ ಮಂಗಳೂರು 575002 
 
ಅರ್ಜಿ ಸಲ್ಲಿಸಲು ಆರಂಭದ ದಿನ ಜನವರಿ 4 2022 
 
ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜನವರಿ 20 2022
 
For More information:
 
https://karnatakabank.com/careers
 
Notification of Cheif Security officer:
 
https://karnatakabank.com/sites/default/files/2022-01/CSO.pdf
 
Notification of Dy CFO:
 
https://karnatakabank.com/sites/default/files/2022-01/Dy.CFO_.pdf
 
Notification of Manager:
 
https://karnatakabank.com/sites/default/files/2022-01/CA-Final.pdf

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಘೋಷಿಸಿದ ಮೋದಿ

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments