ಬ್ಯಾಂಕ್ ಕಳ್ಳತನಕ್ಕೆ ಬಂದ್ರು: ಬೀರು ಒಡೆಯದ ಕಾರಣ ವಾಪಸ್ ಆದ ಕಳ್ಳರು

Webdunia
ಬುಧವಾರ, 18 ಜುಲೈ 2018 (18:21 IST)
ಗ್ಯಾಸ್ ಕಟ್ಟರ್ ಮೂಲಕ ಕಿಟಕಿ ಬೇರ್ಪಡಿಸಿ ಬ್ಯಾಂಕಿಗೆ ಕನ್ನ ಹಾಕಿ ಕಳ್ಳತನಕ್ಕೆ ವಿಫಲ ನಡೆಸಿರುವ ಘಟನೆ ನಡೆದಿದೆ. ಬ್ಯಾಂಕಿನಲ್ಲಿದ್ದ ಬೀರು ಒಡೆಯಲು ವಿಫಲವಾಗಿದ್ದರಿಂದ ಕಳ್ಳರು ವಾಪಸ್ ಆಗಿದ್ದಾರೆ. ಕಳ್ಳತನಕ್ಕೆ ಯತ್ನ ನಡೆಸಿದ್ದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಹಾವೇರಿಯಲ್ಲಿ ಬ್ಯಾಂಕ್ ಕಳುವಿಗೆ ವಿಫಲ ಯತ್ನ ನಡೆದಿದೆ. ಹಾವೇರಿ ವಿದ್ಯಾನಗರದ ಕೆವಿಜಿ ಬ್ಯಾಂಕ್ ನಲ್ಲಿ ಇಂದು ನಸುಕಿನಲ್ಲಿ ಕಳವಿನ ಯತ್ನ ನಡೆದಿದ್ದು, ಕಿಟಕಿಯನ್ನು ಗ್ಯಾಸ್ ಕಟ್ಟರ್ ಮೂಲಕ ಬೇರ್ಪಡಿಸಿ ಕಳ್ಳರು ಒಳ ಬಂದಿದ್ದಾರೆ. ಬೀರು ಒಡೆಯಲು ನಡೆಸಿದ ಪ್ರಯತ್ನವು ವಿಫಲವಾಗಿದೆ. ಹೀಗಾಗಿ ಕಳ್ಳರು ಬರೀಗೈಲಿ ವಾಪಸಾಗಿದ್ದಾರೆ.  

ಸ್ಥಳಕ್ಕೆ ಹಾವೇರಿ ಎಸ್ಪಿ ಪರಶುರಾಮ್ ಭೆಟಿ ನೀಡಿದರು.  ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದಾರೆ.  ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments