ಬ್ಯಾಂಕ್ ಭದ್ರತಾ ಸಿಬ್ಬಂದಿಯಿಂದ ಮಹಿಳೆಯರ ಮೇಲೆ ದೌರ್ಜನ್ಯ

Webdunia
ಬುಧವಾರ, 28 ನವೆಂಬರ್ 2018 (18:20 IST)
ಸಿಂಡಿಕೇಟ್ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಹಣ ಪಡೆಯಲು ಹೋದ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರನ್ನು ಅವಮಾನಿಸಿ ಬ್ಯಾಂಕ್ ನಿಂದ ಹೊರ ಹಾಕಿದ ಅಮಾನವೀಯ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬ್ಯಾಂಕ್ ಗೆ ಬರುವ ಮಹಿಳೆಯರು ಬಂದ ಕೆಲಸವಾಗದೆ ಬ್ಯಾಂಕ್ ಮುಂದೆ ಪರದಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಕಳೆದ ಒಂದು ವಾರದಿಂದ ಶ್ರೀ ಧರ್ಮಸ್ಥಳ ಮಂಜುನಾಥ ಗ್ರಾಮಾಭಿವೃದ್ದಿ ಸಂಘದ ಆಶ್ರಯದಲ್ಲಿ ತಾಲೂಕಿನಾದ್ಯಂತ ನಡೆಯುವ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಚೆಕ್ ತಗೆದುಕೊಂಡು ನಗರದ ಸಿಂಡಿಕೇಟ್ ಬ್ಯಾಂಕ್ ಬಳಿ ಬಂದು ಪರದಾಡುತ್ತಿದ್ದಾರೆ‌.

ಬ್ಯಾಂಕ್ ನಲ್ಲಿ ಮಹಿಳೆಯರಿಗೆ ಚೆಕ್ ಪಾಸ್ ಮಾಡಿಕೊಡುವುದನ್ನು ಬಿಟ್ಟು ಸಿಬ್ಬಂದಿಗಳು ಹೀಗೆ ಅಸಭ್ಯವಾಗಿ ವರ್ತಿಸಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments