Webdunia - Bharat's app for daily news and videos

Install App

ಬ್ಯಾಂಕ್ ಭದ್ರತಾ ಸಿಬ್ಬಂದಿಯಿಂದ ಮಹಿಳೆಯರ ಮೇಲೆ ದೌರ್ಜನ್ಯ

Webdunia
ಬುಧವಾರ, 28 ನವೆಂಬರ್ 2018 (18:20 IST)
ಸಿಂಡಿಕೇಟ್ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಹಣ ಪಡೆಯಲು ಹೋದ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರನ್ನು ಅವಮಾನಿಸಿ ಬ್ಯಾಂಕ್ ನಿಂದ ಹೊರ ಹಾಕಿದ ಅಮಾನವೀಯ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬ್ಯಾಂಕ್ ಗೆ ಬರುವ ಮಹಿಳೆಯರು ಬಂದ ಕೆಲಸವಾಗದೆ ಬ್ಯಾಂಕ್ ಮುಂದೆ ಪರದಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಕಳೆದ ಒಂದು ವಾರದಿಂದ ಶ್ರೀ ಧರ್ಮಸ್ಥಳ ಮಂಜುನಾಥ ಗ್ರಾಮಾಭಿವೃದ್ದಿ ಸಂಘದ ಆಶ್ರಯದಲ್ಲಿ ತಾಲೂಕಿನಾದ್ಯಂತ ನಡೆಯುವ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಚೆಕ್ ತಗೆದುಕೊಂಡು ನಗರದ ಸಿಂಡಿಕೇಟ್ ಬ್ಯಾಂಕ್ ಬಳಿ ಬಂದು ಪರದಾಡುತ್ತಿದ್ದಾರೆ‌.

ಬ್ಯಾಂಕ್ ನಲ್ಲಿ ಮಹಿಳೆಯರಿಗೆ ಚೆಕ್ ಪಾಸ್ ಮಾಡಿಕೊಡುವುದನ್ನು ಬಿಟ್ಟು ಸಿಬ್ಬಂದಿಗಳು ಹೀಗೆ ಅಸಭ್ಯವಾಗಿ ವರ್ತಿಸಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments