Webdunia - Bharat's app for daily news and videos

Install App

ಸಾಲ, ಬಡ್ಡಿ ಕಟ್ಟುವಂತೆ ಬ್ಯಾಂಕಿನವರು ಪೀಡಿಸುವಂತಿಲ್ಲ

Webdunia
ಬುಧವಾರ, 27 ಮೇ 2020 (16:40 IST)
ಕೊರೊನಾ ವೈರಸ್ ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಲ ಅಥವಾ ಬಡ್ಡಿ ಕಟ್ಟುವಂತೆ ಪೀಡಿಸುವಂತಿಲ್ಲ.

ಸ್ವಸಹಾಯ ಸಂಘ, ಮೈಕ್ರೋ ಫೈನಾನ್ಸ್ ಹಾಗೂ ಬ್ಯಾಂಕ್ ನವರು ಸಾಲಗಾರರಿಗೆ ಸಾಲ ಅಥವಾ ಬಡ್ಡಿ ಕಟ್ಟುವಂತೆ ಪೀಡಿಸುವಂತಿಲ್ಲ. ಒಂದು ವೇಳೆ ಈ ರೀತಿ ಪೀಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಇನ್ನೂ ಎರಡ್ಮೂರು ತಿಂಗಳು ಸಾಲಗಾರರಿಂದ ಸಾಲ ಅಥವಾ ಬಡ್ಡಿ ಕಟ್ಟಿಸಿಕೊಳ್ಳುವಂತಿಲ್ಲ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳು ಬ್ಯಾಂಕರ್ಸ್ ಗಳ ಸಭೆ ಕರೆದು ಅವರಿಗೆ ಸೂಚನೆ ನೀಡಲು ನಿರ್ದೇಶನ ನೀಡಲಾಗುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments