Webdunia - Bharat's app for daily news and videos

Install App

Bantwal murder: ಅಬ್ದುಲ್ ರಹಿಮಾನ್ ಮರ್ಡರ್: ಯಾರನ್ನೂ ಸುಮ್ನೇ ಬಿಡಲ್ಲ ಎಂದು ಗುಡುಗಿದ ಸಿದ್ದರಾಮಯ್ಯ

Krishnaveni K
ಬುಧವಾರ, 28 ಮೇ 2025 (10:38 IST)
ಬಂಟ್ವಾಳ: ತಾಲೂಕಿನ ಅಬ್ದುಲ್ ರಹಿಮಾನ್ ಎಂಬಾತನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಯಾರನ್ನೂ ಸುಮ್ನನೇ ಬಿಡಲ್ಲ ಎಂದಿದ್ದಾರೆ.

ಮೊನ್ನೆಯಷ್ಟೇ ಮಂಗೂರಿನಲ್ಲಿ ಸುಹಾಸ್ ಶೆಟ್ಟಿ ಎಂಬ ಹಿಂದೂ ಕಾರ್ಯಕರ್ತನನ್ನು ಕೆಲವು ಮುಸ್ಲಿಂ ಯುವಕರ ಗುಂಪು ಕೊಚ್ಚಿ ಕೊಲೆ ಮಾಡಿತ್ತು. ಈ ಘಟನೆ ಬಳಿಕ ಮಂಗಳೂರು ಬೂದಿ ಮುಚ್ಚಿದ ಕೆಂಡದಂತಿತ್ತು. ಇದೀಗ ದಕ್ಷಿಣ ಕನ್ನಡದಲ್ಲಿ ಮತ್ತೊಮ್ಮೆ ತಲ್ವಾರ್ ಸದ್ದು ಮಾಡಿದೆ.

ಪಿಕ್ ಅಪ್ ವಾಹನ ಚಾಲಕನಾಗಿದ್ದ ಅಬ್ದುಲ್ ರಹಿಮಾನ್ ಎಂಬಾತನನ್ನು ಇಬ್ಬರು ಆಗಂತುಕರು ಬೈಕ್ ನಲ್ಲಿ ಬಂದು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ‘ದಕ್ಷಿಣ ಕನ್ನಡದಲ್ಲಿ ಯುವಕನೊಬ್ಬನ ಹತ್ಯೆಯಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ’ ಎಂದು ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮೋದಿಜೀ ನಿಮ್ಮನ್ನು ಮುಟ್ಟಬಹುದಾ… ಬಾಲಕಿ ಕೇಳಿದ ಮುಗ್ಧ ಪ್ರಶ್ನೆಗೆ ಪ್ರಧಾನಿ ಏನಂದ್ರು ನೋಡಿ Video

ನೇಪಾಳ ಪ್ರವಾಹ ತೀವ್ರ: ಕರ್ನಾಟಕದ 17 ಮಂದಿ ಪತ್ತೆಯಾಗಿಲ್ಲ; ರಕ್ಷಣೆಗಾಗಿ ತೀವ್ರ ಯತ್ನ

ಮುಂದಿನ ಸುದ್ದಿ
Show comments