ಬಾನು ಮುಷ್ತಾಕ್ ದಸರಾ ಉದ್ಘಾಟಿಸಬಾರದೆಂದು ಕೋರ್ಟ್ ಮೆಟ್ಟಿಲೇರಿದ ಬಿಜೆಪಿಗರಿಗೆ ಮುಖಭಂಗ

Sampriya
ಸೋಮವಾರ, 22 ಸೆಪ್ಟಂಬರ್ 2025 (16:53 IST)
ಬೆಂಗಳೂರು: ದಸರಾ ಉದ್ಘಾಟನೆಯನ್ನು ಬಾನು ಮುಷ್ತಾಕ್ ಅವರಿಂದ ಮಾಡುವ ಮೂಲಕ ನಮ್ಮ ಸರ್ಕಾರ ಜಾತ್ಯಾತೀತ ಸರ್ಕಾರ ಎಂದು ತೋರಿಸಿದೆ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್ ಈಶ್ವರ್‌ ಹೇಳಿದರು. 

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆಗೆ ಬಿಜೆಪಿ ವಿರೋಧಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ದಸರಾ ನಮ್ಮ ನಾಡಹಬ್ಬ ಅದನ್ನು ನಮ್ಮ ಕನ್ನಡದ ಹೆಣ್ಣು ಮಗಳು ಬಾನು ಮುಷ್ತಾಕ್ ಉದ್ಘಾಟಿಸಿದ್ದಾರೆ. ಅವರಿಗೆ ಕನ್ನಡದ ಮೇಲೆ ಪ್ರೀತಿ ಇಲ್ಲದೇ ಹೋಗಿದ್ರೆ ಎದೆಯ ಅಣತೆ ಪುಸ್ತಕವನ್ನು ಕನ್ನಡದಲ್ಲಿ ಬರೆಯದೇ ಉರ್ದುನಲ್ಲಿ ಬರೆಯುತ್ತಿದ್ದರು. ನಮ್ಮ ಸರ್ಕಾರ ಅವರಿಗೆ ಗೌರವ ನೀಡಿದೆ. ಇದು ನಿಜವಾಗಿಯೂ ಜಾತ್ಯಾತೀತಕ್ಕೆ ಕೊಡ್ತೀರೋ ಗೌರ‌ವ ಎಂದು ಹೇಳಿದರು.

ಹಿಂದೆ ರಾಜರು ಮಿರ್ಜಾ ಇಸ್ಮಾಯಿಲ್ ಅವರನ್ನ ಕೂರಿಸಿಕೊಂಡು ದಸರಾ ಮಾಡಿದ್ದಾರೆ. ಬಾನು ಮುಷ್ತಾಕ್ ಉದ್ಘಾಟನೆ ಮಾಡಬಾರದು ಅಂತ ಹೈಕೋರ್ಟ್, ಸುಪ್ರೀಂಕೋರ್ಟ್‌ಗೆ ಹೋಗಿದ್ರು, ಬಿಜೆಪಿಯವರಿಗೆ ಮುಖಭಂಗ ಆಯ್ತು. ಸಂವಿಧಾನದ ಪ್ರಕಾರವೇ ನಾವು ಮಾಡಿದ್ದೇವೆ ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments