ಅರಿಶಿನ ಕುಂಕುಮ, ಬಾಗಿನದ ಬಗ್ಗೆ ಬಾನು ಮುಷ್ತಾಕ್ ಇಂದು ದಸರಾದಲ್ಲಿ ಹೇಳಿದ್ದು ನೋಡಿ

Krishnaveni K
ಸೋಮವಾರ, 22 ಸೆಪ್ಟಂಬರ್ 2025 (14:22 IST)
ಮೈಸೂರು: ಇಂದು ಖ್ಯಾತ ಸಾಹಿತಿ ಬಾನು ಮುಷ್ತಾಕ್ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ್ದಾರೆ. ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದಾಗ ಅರಿಶಿನ ಕುಂಕುಮ ಲೇಪಿಸಿ ಕನ್ನಡವನ್ನು ಭುವನೇಶ್ವರಿ ಮಾಡಿದಿರಿ ಎಂದಿದ್ದ ಹಳೆಯ ವಿಡಿಯೋ ವೈರಲ್ ಆಗಿತ್ತು. ಇಂದು ಅವರು ದಸರಾ ವೇದಿಕೆಯಲ್ಲಿ ಅರಿಶಿನ ಕುಂಕುಮದ ಬಗ್ಗೆ ಏನು ಹೇಳಿದ್ದಾರೆ ನೋಡಿ.

ಇಂದು ಶುಭ ಮುಹೂರ್ತದಲ್ಲಿ ದಸರಾಗೆ ಚಾಲನೆ ನೀಡಿದ ಬಾನು ಮುಷ್ತಾಕ್ ಬಳಿಕ ವೇದಿಕೆಯಲ್ಲಿ ಮಾತನಾಡಿದ್ದಾರೆ. ಕವನವೊಂದನ್ನು ವಾಚಿಸುವ ಮೂಲಕ ಅರಿಶಿನ ಕುಂಕುಮದ ಬಗ್ಗೆ ಗೌರವದ ಮಾತನಾಡಿದ್ದಾರೆ. ನನಗೆ ಮಂಗಳಾರತಿ ಸ್ವೀಕರಿಸುವುದು ಪುಷ್ಪಾರ್ಚನೆ ಮಾಡುವುದು ಹೊಸದಲ್ಲ. ನೂರಾರು ಸಾರಿ ಮಾಡಿದ್ದೇನೆ. ಸಂಸ್ಕೃತಿ ಎಂದರೆ ಧ್ವೇಷ ಬೆಳೆಸುವುದಲ್ಲ, ಪ್ರೀತಿಯನ್ನು ಹರಡುವುದು ಎಂದಿದ್ದಾರೆ.

10 ವರ್ಷಗಳ ಹಿಂದೆ ತಾವು ಬರೆದಿದ್ದ ಬಾಗಿನ ಎನ್ನುವ ಕವನ ವಾಚನ ಮಾಡಿದ ಬಾನು ಮುಷ್ತಾಕ್, ಮುಸ್ಲಿಂ ಮಹಿಳೆ ಬಾಗಿನ ಪಡೆದಾಗ ಆಗುವ ಭಾವನೆಗಳನ್ನು ಈ ಕವನದಲ್ಲಿ ಹಂಚಿಕೊಂಡಿದ್ದೇನೆ ಎಂದಿದ್ದಾರೆ. ಈ ಕವನದಲ್ಲಿ ಸಾಬರ ಮಗಳಿಗೆ ಬಾಗಿನದ ಪ್ರೀತಿಯ ಮೊರ ಎಂದು ಕವನ ವಾಚನ ಮಾಡುವ ಮೂಲಕ ತಮ್ಮನ್ನು ವಿರೋಧಿಸಿದವರಿಗೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments