Webdunia - Bharat's app for daily news and videos

Install App

ರಾಜಕಾರಣದಲ್ಲಿ ಪ್ರಬುದ್ಧ ಭಾಷೆಯಿಲ್ಲ ಎಂದ ಬರಗೂರು

Webdunia
ಬುಧವಾರ, 31 ಅಕ್ಟೋಬರ್ 2018 (16:56 IST)
ಚುನಾವಣೆಯಲ್ಲಿ ವಯಕ್ತಿಕ ವಿಚಾರವನ್ನು ಪ್ರಸ್ತಾಪಿಸಬಾರದು. ಪ್ರಜಾಪ್ರಭುತ್ವ ಪರಿಭಾಷೆಯೆ ಬೇರೆ ಇದೆ. ಪ್ರಭುದ್ಧ ಭಾಷೆ ನಮ್ಮಲ್ಲಿರೂಢಿಗೆ ಬಂದಿಲ್ಲ ಅನ್ನೋದಕ್ಕೆ ಅನೇಕ ಉದಾಹರಣೆಗಳಿವೆ ಎಂದು ಸಾಹಿತಿ ಬರಗೂರು ಹೇಳಿದ್ದಾರೆ. 

ಯಾವುದೇ ರಾಜಕೀಯ ಪಕ್ಷವಾಗಲಿ ವಯಕ್ತಿಕ ವಿಚಾರಗಳನ್ನು ಬಿಟ್ಟು ಸೈದಾಂತಿಕವಾಗಿ ಮುಖಾಮುಖಿಯಾಗಬೇಕು ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ರು. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಗೊಟಗೋಡಿಯಲ್ಲಿ ನಡೆಯುತ್ತಿರುವ ಜನಪದ ವಿಶ್ವವಿದ್ಯಾಲಯ ನಾಲ್ಕನೇ ಘಟಿಕೋತ್ಸವದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಚಂದ್ರಪ್ಪ, ಉಪ ಚುನಾವಣೆಯಲ್ಲಿ ವಯಕ್ತಿಕ ವಿಚಾರವನ್ನು ಪ್ರಸ್ತಾಪಿಸುವುದು ಸರಿಯಲ್ಲ ಎಂದಿದ್ದಾರೆ.  
ಭಾಷೆ ಭ್ರಷ್ಟತೆಯ ಸಂಕೇತವೂ ಹೌದು, ಅದೆಂದೂ ಆಗಬಾರದು.

ಪ್ರಜಾಪ್ರಭುತ್ವವನ್ನು ರಾಜಕಾರಣಿಗಳು ಸೇರಿದಂತೆ ಎಲ್ಲರೂ ಎತ್ತಿ ಹಿಡಿಯಬೇಕಾಗಿದೆ. ವ್ಯಕ್ತಿಯನ್ನು ಮೀರಿದ ಸೈದ್ಧಾಂತಿಕ ರಾಜಕಾರಣ ನಮಗೆಲ್ಲ ಅಗತ್ಯವಿದೆ ಎಂದು ಹೇಳಿದ್ರು. ಇನ್ನೂ ಮೀ ಟೂ ಆಂದೋಲನ ವಿಚಾರವಾಗಿ ಮಾತನಾಡಿ, ಮೀ ಟೂ ಹೆಣ್ಣಿನ ಪರವಾಗಿ ಪ್ರಮುಖ ಆಂದೋಲನವಾಗಿ ರೂಪಗೊಂಡರೆ ಸ್ವಾಗತಾರ್ಹ ಎಂದರು.  

ಯಾವುದೇ ಕಾರಣಕ್ಕೂ ವ್ಯಕ್ತಿ ದ್ವೇಷಕ್ಕೆ ಹಾಗೂ ಉಪಯೋಗಕ್ಕೆ ಮೀ ಟೂ ಕಾರಣವಾಗಬಾರದು ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments