Webdunia - Bharat's app for daily news and videos

Install App

ಮಹೇಂದ್ರ ಮಿಶ್ರಾ ಜಾಗಕ್ಕೆ ಬರನ್ ದಾಸ್

Webdunia
ಬುಧವಾರ, 22 ಫೆಬ್ರವರಿ 2023 (11:40 IST)
ಬೆಂಗಳೂರು  : ಕರ್ನಾಟಕದಲ್ಲಿ ಅತಿ ಹೆಚ್ಚು ವೀಕ್ಷಣೆಗೆ ಒಳಗಾಗಿರುವ ಕರ್ನಾಟಕವೂ ಸೇರಿದಂತೆ ಪ್ರಾದೇಶಿಕ ಭಾಷೆಗಳನ್ನು ಹಲವು ಸುದ್ದಿ ಸಂಸ್ಥೆಗಳನ್ನು ಹೊಂದಿರುವ ಮಹತ್ವ ಬೆಳವಣಿಗೆಯೊಂದು ನಡೆದಿದೆ.
 
ಸಂಸ್ಥೆಯ ನೂತನ ಸಿಇಓ ಆಗಿ ಬರನ್ ದಾಸ್ ನೇಮಕವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ದೊಡ್ಡಮಟ್ಟದ ಆಡಳಿತಾತ್ಮಕ ಬದಲಾವಣೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಸಮೂಹಕ್ಕೆ ಹಂಗಾಮಿ ಸಿಇಓ ಆಗಿದ್ದ ಕರ್ನಾಟಕ ಟಿವಿ 9 ಮುಖ್ಯಸ್ಥ ಮಹೇಂದ್ರ ಮಿಶ್ರಾ ನೇಮಕಗೊಂಡಿದ್ದರು.

ಇದೀಗ ಆಡಳಿತ ಮಂಡಳಿ ಮಿಶ್ರಾರನ್ನು ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಿದ್ದಲ್ಲದೆ, ಅವರ ಜಾಗಕ್ಕೆ ಪೂರ್ಣಾವಧಿ ಸಿಇಓ ಆಗಿ ಬರನ್ ದಾಸ್ರನ್ನು ನೇಮಕ ಮಾಡಿದೆ.

ಐಐಟಿ ಮದ್ರಾಸ್, ಐಐಎಂ ಕೋಲ್ಕತ್ತಾ, ಲಂಡನ್ ಸ್ಕೂಲ್ ಆಫ್ ಎಕಾನಾಮಿಕ್ಸ್ನಲ್ಲಿ ಅಧ್ಯಯನ ಮಾಡಿರುವ ಬರನ್ ದಾಸ್ ಮಾಧ್ಯಮ ಸಂಸ್ಥೆಗಳಲ್ಲಿ ಸುಮಾರು 25 ವರ್ಷಗಳ ಅನುಭವ ಹೊಂದಿದ್ದಾರೆ. ಕಳೆದ 5 ವರ್ಷಗಳಿಂದ ಅವರು ಝೀ ಮೀಡಿಯಾ ಸಿಇಒ ಆಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments