ಡ್ರ್ಯಾಗನ್‍ನಿಂದ ಚುಚ್ಚಿ ಬರ್ಬರ ಹತ್ಯೆ!

Webdunia
ಶನಿವಾರ, 26 ಫೆಬ್ರವರಿ 2022 (10:15 IST)
ರಾಮನಗರ : ಹೊಟ್ಟೆ ಹಾಗೂ ತಲೆಗೆ ಡ್ರ್ಯಾಗನ್ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಗಂಟಪ್ಪ ಕೊಲೆಯಾದ ದುರ್ದೈವಿ. ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿಯಾಗಿರುವ ಇವರನ್ನು ಭೈರವನದೊಡ್ಡಿ ಸಮೀಪ ಇರುವ ಅವರದ್ದೇ ತೋಟದ ಬೈಕ್ ಸರ್ವಿಸ್ ಸ್ಟೇಷನ್ ಮನೆಯಲ್ಲಿ ಕೊಲೆ ಮಾಡಲಾಗಿದೆ.

ಈ ಘಟನೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಸದ್ಯ ಕೊಲೆಯಾದ ಗಂಟಪ್ಪ ಅವರ ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜಿತ್‌ ಕನಸು ಈಡೇರಿಸುತ್ತೀರೆಂಬ ನಂಬಿಕೆಯಿದೆ: ಸುನೇತ್ರಾಗೆ ಮೋದಿ ಶುಭಾಶಯ

ಮಮತಾ ಬ್ಯಾನರ್ಜಿ ವಂದೇ ಮಾತರಂಗೆ ವಿರೋಧಿಸುವುದಕ್ಕೆ ಇದೇ ಕಾರಣ ಎಂದ ಅಮಿತ್ ಶಾ

ಸಿಜೆ ರಾಯ್ ಆತ್ಮಹತ್ಯೆ ಪ‍್ರಕರಣ, ತನಿಖೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದ ಸುನೇತ್ರಾ ಪವಾರ್

ನಿಪಾ ವೈರಸ್ ತಗುಲಿದ್ದ ನರ್ಸ್‌ಗಳಿಬ್ಬರ ಸ್ಥಿತಿ ಈಗ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments