Webdunia - Bharat's app for daily news and videos

Install App

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಕೊಲೆ

Webdunia
ಶನಿವಾರ, 23 ಅಕ್ಟೋಬರ್ 2021 (20:57 IST)
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಶುಕ್ರವಾರ ತಡ ರಾತ್ರಿ ಯುವಕನ ಬರ್ಬರ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ.
 
ಪ್ರಕರಣದ ಕುರಿತು ಡಿ.ಸಿ, ಪಿ ಸಂಜೀವ್ ಪಾಟೀಲ್ ಮಾತನಾಡಿ ಚಂದ್ರಶೇಖರ್ (30) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಬ್ಯಾಟರಾಯನಪುರ ಪೊಲೀಸ್ ಠಾಣಾ ಘಟನೆ ನೆಡೆದಿದೆ. ಆರೋಪಿಗಳು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆಗೈದಿದ್ದಾರೆ. 
 
ಕೊಲೆಗೈದು ಆರೋಪಿಗಳು ತಲೆ ಮರಿಸಿಕೊಂಡಿದ್ದಾರೆ, ಹಣಕಾಸಿನ ವಿಚಾರವಾಗಿ ಸ್ನೇತರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಬ್ಯಾಟರಾನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 
 
ಕೊಲೆ ಆರೋಪಿಗಳಿಗಾಗಿ ಸಿಬ್ಬಂದಿಯಿಂದ ಹುಟಕಾಟ ನೆಡೆದಿದೆ. ಕೊಲೆಯಾವದವನು ಶಿವಮೊಗ್ಗ ಮೊಲದವನಾಗಿದ್ದು, ಆರ್.ಆರ್.ನಗರದಲ್ಲಿ ವಾಸವಿದ್ದ. ಆಟೋ ರಿಕ್ಷಾ ಚಾಲನೆ ಮಾಡಿಕೊಂಡು ಹೂ ವ್ಯಾಪರ ಮಾಡುತ್ತಿದ್ದ ಎಂದಿದ್ದಾರೆ. 
 
ಅವಲಹಳ್ಳಿ ಮುಖ್ಯ ರಸ್ತೆಯ ಜೈನ್ ಆಸ್ಪತ್ರೆ ಹಿಂಭಾಗದಲ್ಲಿ ಘಟನೆ ನೆಡೆದಿದೆ. ಹಣಕಾಸಿನ ವಿಚಾರಕ್ಕೆ ಚಂದ್ರು ಹಾಗೂ ಸ್ನೇಹಿತರ ನಡುವೆ ಗಲಾಟೆ ನೆಡೆದಿದೆ. ಮಾತಿಗೆ ಮಾತು ಬೆಳೆದು ಚಾಕುವಿನಿಂದ ಇರಿದು, ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಕಳೆದ ರಾತ್ರಿ 9.30 ಸುಮಾರಿಗೆ ನಡೆದಿರುವ ಘಟನೆ ನೆಡೆಯುವ ಮೊದಲು ಮಹಾವೀರ್ ಜೈನ್ ಆಸ್ಪತ್ರೆ ಹಿಂಬಾಗ ಕಾರ್ ನಲ್ಲಿ ಪಾರ್ಟಿ ಮಾಡಲಾಗಿತ್ತು. ಕಂಟ ಪೂರ್ತಿ ಕುಡಿದ ಮೇಲೆ ಗಲಾಟೆ ಮಾಡಿ ಕೊಲೆ ಮಾಡಲಾಗಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 
 
ಘಟನೆ ಸ್ಥಳದಲ್ಲಿದ್ದ ಕಾರು ಬಿಟ್ಟು ನಿರ್ವಾಹಕರು ಎಸ್ಕೇಪ್ ಆಗಿದ್ದು, ಕಾರಿನಲ್ಲಿ ವಿವಿಧ ಬಗೆಯ ಮಧ್ಯದ ಬಾಟಲ್, ಸ್ನಾಕ್ಸ್ ಗಳು ಪತ್ತೆಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments