Select Your Language

Notifications

webdunia
webdunia
webdunia
Tuesday, 1 April 2025
webdunia

ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ

ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ
bangalore , ಮಂಗಳವಾರ, 30 ಮೇ 2023 (18:18 IST)
ಕತ್ತು ಸೀಳಿ ವ್ಯಕ್ತಿಯ ಬರ್ಬರವಾಗಿ  ಹತ್ಯೆ ಮಾಡಿರುವ ಘಟನೆ ಸಿಟಿ ಮಾರುಕಟ್ಟೆಯಲ್ಲಿ ನಡೆದಿದೆ.ಆನಂದ್ ಎಂಬಾತನನ್ನ ಕತ್ತು ಸೀಳಿ ಹಂತಕರು ಕೊಲೆ ಮಾಡಿದ್ದಾರೆ.ನಿನ್ನೆ ತಡರಾತ್ರಿ ಘಟನೆ ನಡೆದಿದೆ.ಸಿಟಿ ಮಾರ್ಕೆಟ್ ನಲ್ಲಿ ಕೂಲಿ ಕೆಲಸ ಆನಂದ್  ಮಾಡ್ತಿದ್ದ.ನೆನ್ನೆ ರಾತ್ರಿ ಜಗಳ ನಡೆದು  ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.ಕೆ.ಆರ್ ರಸ್ತೆಯ ಮೆಟ್ರೋ  ನಿಲ್ದಾಣ ಬಳಿ ಇರುವ ಬಸ್ ನಿಲ್ದಾಣದಲ್ಲಿ ಶವ ಪತ್ತೆಯಾಗಿದೆ.ಸ್ಥಳಕ್ಕೆ ವಿವಿಪುರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಭ್ರಷ್ಟಾಚಾರದ ಬಗ್ಗೆ ವರದಿ ಕಲೆಹಾಕುತ್ತೇವೆ..!