Select Your Language

Notifications

webdunia
webdunia
webdunia
webdunia

ಮಾರಕಾಸ್ತ್ರಗಳಿಂದ ಯುವಕನ ಬರ್ಬರ ಹತ್ಯೆ

ಮಾರಕಾಸ್ತ್ರಗಳಿಂದ ಯುವಕನ ಬರ್ಬರ ಹತ್ಯೆ
ಬಳ್ಳಾರಿ , ಬುಧವಾರ, 28 ಸೆಪ್ಟಂಬರ್ 2022 (21:13 IST)
ಬಳ್ಳಾರಿ ಜಿಲ್ಲೆಯ ರೇಡಿಯೊ ಪಾರ್ಕ್ ಬಳಿ ದುಷ್ಕರ್ಮಿಗಳು ಯುವಕನೊಬ್ಬನನ್ನು ಕೊಲೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿ ಮಂಜುನಾಥ ಎಂದು ಗುರುತಿಸಲಾಗಿದ್ದು, ಈತ ಅಕ್ಕಿ ವ್ಯಾಪಾರಿಯಾಗಿದ್ದ. ಈತನನ್ನು  ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಹಂತಕರು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ದೃಶ್ಯ  CCTV ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಸ್​​-ಟ್ರಕ್​​​​ ಡಿಕ್ಕಿ, 8 ಸಾವು