Select Your Language

Notifications

webdunia
webdunia
webdunia
webdunia

ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಬಿಜೆಪಿ ಮುಖಂಡನ ಬರ್ಬರ ಹತ್ಯೆ
ಕಲಬುರಗಿ , ಮಂಗಳವಾರ, 15 ನವೆಂಬರ್ 2022 (17:28 IST)
ಕಲಬುರಗಿಯಲ್ಲಿ ಬಿಜೆಪಿ ಮುಖಂಡನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಲ್ಲಿಕಾರ್ಜುನ್ ಮುತ್ಯಾಲ (64) ಹತ್ಯೆಯಾದ ವ್ಯಕ್ತಿ. ಮರ್ಮಾಂಗಕ್ಕೆ ಚಾಕು ಇರಿದು, ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಭೀಕರವಾಗಿ ಕೊಲೆ ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಕೊಲೆ ನಡೆದಿದೆ. ಮಲ್ಲಿಕಾರ್ಜುನ ಮುತ್ಯಾಲ ಎಲೆಕ್ಟ್ರಾನಿಕ್ ಅಂಗಡಿ ಮತ್ತು ಟಿವಿ ಶಾಪ್ ಮಾಲೀಕನಾಗಿದ್ದ. ಈಗ ಅದೇ ಎಲೆಕ್ಟ್ರಾನಿಕ್ ಅಂಗಡಿಯಲ್ಲೇ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ದೈಹಿಕ ಶಿಕ್ಷಕ ಶಂಕರಪ್ಪ ಹನಮಗೊಂಡ ಬಂಧನ