Webdunia - Bharat's app for daily news and videos

Install App

ವ್ಯಕ್ತಿಯ ಬರ್ಬರ ಹತ್ಯೆ: ಆರೋಪಿ ಎಸ್ಕೇಪ್​​​

Webdunia
ಮಂಗಳವಾರ, 26 ಸೆಪ್ಟಂಬರ್ 2023 (15:22 IST)
ಅಣ್ಣ-ತಮ್ಮಂದಿರ ಜಗಳದಲ್ಲಿ ಮಧ್ಯ ಪ್ರವೇಶಿಸಿದ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಶಾರದ ನಗರದಲ್ಲಿ ನಡೆದಿದೆ. ಗಣೇಶ್ ನಾಯ್ಕ್ ಕೊಲೆಯಾದ ವ್ಯಕ್ತಿಯಾಗಿದ್ದು, ಆಸ್ತಿ ವಿಚಾರವಾಗಿ ಅಣ್ಣ ತಮ್ಮಂದಿರ ನಡುವೆ ಗಲಾಟೆ ನಡೆಯುತ್ತಿತ್ತು. ಮೃತ ಗಣೇಶ ನಾಯ್ಕ್ ಸದಾ ತಮ್ಮನ ಮನೆಯಲ್ಲಿ ಇರುತ್ತಿದ್ದ. ಅಣ್ಣತಮ್ಮಂದಿರ ಗಲಾಟೆ ವೇಳೆ ಗಣೇಶ್ ನಾಯ್ಕ್ ಮಧ್ಯ ಪ್ರವೇಶಿಸಿದ ಪರಿಣಾಮ ಕೊಲೆಯಾಗಿದ್ದಾನೆ. ಕೊಲೆ ಮಾಡಿ ಎಸ್ಕೇಪ್ ಆಗಿರುವ ಆರೋಪ ಹಿನ್ನೆಲೆ ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments