Webdunia - Bharat's app for daily news and videos

Install App

16 ಬಾರಿ ಚುಚ್ಚಿ ಕೊಂದ ಪಾಗಲ್ ಪ್ರೇಮಿ!?

Webdunia
ಶನಿವಾರ, 4 ಮಾರ್ಚ್ 2023 (09:13 IST)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆಯಾಗಿದೆ. ವರ್ಷಗಳಿಂದ ಪ್ರೀತಿಸ್ತಿದ್ದ ಪ್ರಿಯತಮೆಯನ್ನೇ ಪಾಗಲ್ ಪ್ರೇಮಿಯೊಬ್ಬ 16 ಬಾರಿ ಚುಚ್ಚಿ ಚುಚ್ಚಿ ಕೊಲೆ ಮಾಡಿರೋ ಘಟನೆ ಮುರಗೇಶ್ ಪಾಳ್ಯದ ಎನ್ಎಎಲ್ ರಸ್ತೆಯಲ್ಲಿ ನಡೆದಿದೆ.
 
ಮೃತಳನ್ನು ಲೀಲಾ ಪವಿತ್ರಾ (26) ಎಂದು ಗುರುತಿಸಲಾಗಿದ್ದು, ಈಕೆಯನ್ನು ಪಾಗಲ್ ಪ್ರೇಮಿ ದಿನಕರ್ ಬನ್ನಾಳ ಕೊಲೆ ಮಾಡಿದ್ದಾನೆ. ಆಂಧ್ರಪ್ರದೇಶ ಮೂಲದ ಲೀಲಾ ಪವಿತ್ರಾ, ಒಮೆಗಾ ಎನ್ನುವ ಮೆಡಿಸನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಲೀಲಾ ಪವಿತ್ರಾ ಹಾಗೂ ದಿನಕರ್ ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ರು. ಆದರೆ ಇತ್ತೀಚೆಗೆ ಲೀಲಾ, ದಿನಕರ್ನನ್ನು ಅವಾಯ್ಡ್ ಮಾಡುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಕೆಲಸ ಮುಗಿಸಿ ಲೀಲಾಳನ್ನು ಹತ್ಯೆಗೈದಿದ್ದಾನೆ. 

ವಿವಾಹಕ್ಕೆ ಒಪ್ಪದ್ದಕ್ಕೆ ಮಟಾಶ್: ಲೀಲಾ ಕೆಲಸ ಮುಗಿಸಿ ಹೊರಗಡೆ ಬರೋದನ್ನೇ ಕಾಯ್ತಿದ್ದ ದಿನಕರ್, ಮಾತನಾಡಿಸುವ ನೆಪದಲ್ಲಿ ಆಕೆಯ ಎದೆ, ಹೊಟ್ಟೆ, ಕುತ್ತಿಗೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments