Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಹಾಡಹಗಲೇ ವೃದ್ಧ ದಂಪತಿಯ ಬರ್ಬರ ಹತ್ಯೆ

Webdunia
ಶುಕ್ರವಾರ, 20 ಆಗಸ್ಟ್ 2021 (20:15 IST)
ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವರಮಹಾಲಕ್ಷ್ಮೀ ದಿನವೇ ನಡೆದಿದೆ.
ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯ ಕಾಶಿನಗರದಲ್ಲಿ ಈ ಘಟನೆ ನಡೆದಿದ್ದು, ಶಾಂತರಾಜು (65) ಹಾಗೂ ಪ್ರೇಮಲತಾ (62) ಹತ್ಯೆಗೊಳಾಗಿದ್ದಾರೆ.
ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ವೃದ್ಧ ದಂಪತಿಯನ್ನು ಹತ್ಯೆ ಮಾಡಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments