Webdunia - Bharat's app for daily news and videos

Install App

'ಸರ್ಕಾರದ ವಿರುದ್ಧ ಬಾರುಕೋಲು ಬೀಸುತ್ತೇನೆ'

Webdunia
ಗುರುವಾರ, 21 ಏಪ್ರಿಲ್ 2022 (18:53 IST)
ರೈತ ನಾಯಕ ಪ್ರೊ. ನಂಜುಂಡ ಸ್ವಾಮಿಯವರ ಚಿಂತನೆಯನ್ನೊಳಗೊಂಡ ‘ಬಾರುಕೋಲು’ ಪುಸ್ತಕವನ್ನು ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಬಿಡುಗಡೆ ಮಾಡಲಾಯಿತು. ಪುಸ್ತಕ ಬಿಡುಗಡೆ ನಂತರ ಸಿದ್ದರಾಮಯ್ಯ ನಂಜುಂಡ ಸ್ವಾಮಿಯವರು ಬಳಸುತ್ತಿದ್ದ ಬಾರುಕೋಲನ್ನ ಕೈಯಲ್ಲಿ ಹಿಡಿದುಕೊಂಡು ಆತ್ಮೀಯವಾಗಿ ಅದನ್ನ ನೋಡಿದ್ರು. ಇದನ್ನ ಸರ್ಕಾರದ ವಿರುದ್ಧ ಬೀಸುತ್ತೇನೆ ಎಂದು ಎರಡು ಬಾರಿ ಬಾರುಕೋಲು ಬೀಸಿದ್ರು. ಈ ವೇಳೆ ಸಿದ್ದರಾಮಯ್ಯನವರು ಬಾರುಕೋಲನ್ನು ಹೆಗಲಿಗೆ ಹಾಕಿಕೊಂಡು ಪೋಸ್ ಕೊಟ್ಟರು. ನಂಜುಂಡ ಸ್ವಾಮಿ ಯಾವಾಗಲೂ ಸರ್ಕಾರದ ವಿರುದ್ಧ ಬಾರುಕೋಲು ಚಳುವಳಿ ಎನ್ನುತ್ತಿದ್ದರು ಎಂದು ನೆನಪಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments