'ಸರ್ಕಾರದ ವಿರುದ್ಧ ಬಾರುಕೋಲು ಬೀಸುತ್ತೇನೆ'

Webdunia
ಗುರುವಾರ, 21 ಏಪ್ರಿಲ್ 2022 (18:53 IST)
ರೈತ ನಾಯಕ ಪ್ರೊ. ನಂಜುಂಡ ಸ್ವಾಮಿಯವರ ಚಿಂತನೆಯನ್ನೊಳಗೊಂಡ ‘ಬಾರುಕೋಲು’ ಪುಸ್ತಕವನ್ನು ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಬಿಡುಗಡೆ ಮಾಡಲಾಯಿತು. ಪುಸ್ತಕ ಬಿಡುಗಡೆ ನಂತರ ಸಿದ್ದರಾಮಯ್ಯ ನಂಜುಂಡ ಸ್ವಾಮಿಯವರು ಬಳಸುತ್ತಿದ್ದ ಬಾರುಕೋಲನ್ನ ಕೈಯಲ್ಲಿ ಹಿಡಿದುಕೊಂಡು ಆತ್ಮೀಯವಾಗಿ ಅದನ್ನ ನೋಡಿದ್ರು. ಇದನ್ನ ಸರ್ಕಾರದ ವಿರುದ್ಧ ಬೀಸುತ್ತೇನೆ ಎಂದು ಎರಡು ಬಾರಿ ಬಾರುಕೋಲು ಬೀಸಿದ್ರು. ಈ ವೇಳೆ ಸಿದ್ದರಾಮಯ್ಯನವರು ಬಾರುಕೋಲನ್ನು ಹೆಗಲಿಗೆ ಹಾಕಿಕೊಂಡು ಪೋಸ್ ಕೊಟ್ಟರು. ನಂಜುಂಡ ಸ್ವಾಮಿ ಯಾವಾಗಲೂ ಸರ್ಕಾರದ ವಿರುದ್ಧ ಬಾರುಕೋಲು ಚಳುವಳಿ ಎನ್ನುತ್ತಿದ್ದರು ಎಂದು ನೆನಪಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೇರಳಕ್ಕೆ ಮಳೆ ನಿರೀಕ್ಷೆ, ಕರ್ನಾಟಕದಲ್ಲಿ ಮಳೆಯಿರುತ್ತಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments