ದಿನೇಶ್‌ ಗುಂಡೂರಾವ್‌ ಮನೆಯಲ್ಲೇ ಅರ್ಧ ಪಾಕಿಸ್ತಾನವಿದೆ ಎಂದ ಬಸನಗೌಡ ಪಾಟೀಲ್

Sampriya
ಶನಿವಾರ, 6 ಏಪ್ರಿಲ್ 2024 (16:50 IST)
Photo Courtesy X
ವಿಜಯಪುರ: ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ದೇಶ ವಿರೋಧಿ ಹೇಳಿಕೆ ನೀಡುವುದು ಚಟವಾಗಿದ್ದು, ಅವರ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ.

‌ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಬಿಜೆಪಿ ನಾಯಕನನ್ನು ಬಂಧಿಸಿದೆ. ಅದಲ್ಲದೆ ಈ ಸ್ಫೋಟದ ಹಿಂದೆ ಬಿಜೆಪಿ ಕೈವಾಡವಿದೆ ಎಂದು ದಿನೇಶ್‌ ಗುಂಡೂರಾವ್ ಅವರು ಗಂಭೀರ ಆರೋಪ ಮಾಡಿದ್ದರು.

ಈ ಬಗ್ಗೆ ವಿಜಯಪುರದ ಬಿಜೆಪಿ ಕಚೇರಿ ಬಳಿ ಪ್ರತಿಕ್ರಿಯಿಸಿದ ಬಸವನಗೌಡ ಪಾಟೀಲ್ ಅವರು, ನಮ್ಮ ಪದಾಧಿಕಾರಿ ಮೊಬೈಲ್ ಸಿಮ್ ವ್ಯಾಪಾರಿಗಳಿದ್ದಾರೆ. ಅವರ ಬಳಿ ಯಾರು ಬಂದಿರುತ್ತಾರೆ ಏನು ಗೊತ್ತಾಗುತ್ತದೆ. ಬಿಜೆಪಿ, ಕಾಂಗ್ರೆಸ್ ಇರಲಿ, ಯಾರೇ ಇರಲಿ ತನಿಖೆಗೆ ಸಹಕಾರ ನೀಡೋದಾಗಿ ಹೇಳಿದ್ದಾನೆ ಎಂದು ಹೇಳಿದರು.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಸಾಕ್ಷಿ ವಿಚಾರಣೆ ಸಲುವಾಗಿ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಇದರ ಬಗ್ಗೆ ಬಿಜೆಪಿ ಮೇಲೆ  ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು.  ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕನ ಬಂಧನದ ಮೂಲಕ ಇದರಲ್ಲಿ ಕೇಸರಿ ಪಡೆ ಶಾಮೀಲಾಗಿರುವುದು ಗೊತ್ತಾಗುತ್ತದೆ ಎಂದು ಗಂಭೀರ ಆರೋಪ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments