Webdunia - Bharat's app for daily news and videos

Install App

ದೇವಸ್ಥಾನದ ದುಡ್ಡಿನಿಂದ ವಕ್ಫ್ ಆಸ್ತಿಗೆ 100 ಕೋಟಿ ರೂ. ಕಂಪೌಂಡ್ ಕಟ್ತಾರೆ: ಬಸನಗೌಡ ಪಾಟೀಲ್ ಯತ್ನಾಳ್

Krishnaveni K
ಶನಿವಾರ, 19 ಅಕ್ಟೋಬರ್ 2024 (14:19 IST)
ಬೆಂಗಳೂರು: ನಮ್ಮ ಹಿಂದೂ ದೇವಾಲಯಗಳ ದುಡ್ಡನ್ನು ತೆಗೆದುಕೊಂಡು ಹೋಗಿ ಅಲ್ಪಸಂಖ್ಯಾತರಿಗೆ ನೀಡುತ್ತಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಸದಾ ಖಡಕ್ ಹೇಳಿಕೆಗಳಿಂದಲೇ ಸುದ್ದಿಯಾಗುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಮ್ಮೆ ಗುಡುಗಿದ್ದಾರೆ. ವಾಲ್ಮೀಕಿ ಹಗರಣದ ಮೂಲಕ ಎಸ್ ಟಿ ಎಸ್ ಸಿ ಜನಾಂಗದ ಹಣ ನುಂಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದುಳಿದವರಿಗೆ 10 ಸಾವಿರ ಕೋಟಿ ನೀಡ್ತೀನಿ ಅಂತಾರೆ. 10 ಸಾವಿರ ಕೋಟಿ ಬಿಡಿ, ದಲಿತರು, ಹಿಂದುಳಿದವರ ದುಡ್ಡು ತಗೊಂಡು ಹೋಗಿ ಮುಸ್ಲಿಮರಿಗೆ ಕೊಡ್ತೀರಿ.

ವಕ್ಫ್ ಆಸ್ತಿಗೆ 100 ಕೋಟಿ ರೂ. ಕಂಪೌಂಡ್ ಕಟ್ತಾರಂತೆ. ಅದು ಯಾವ ಹಣ? ಧಾರ್ಮಿಕ ದತ್ತಿ ಇಲಾಖೆಯಿಂದ ಬಂದತಂಹ ಹಿಂದೂಗಳ ಹಣವನ್ನು ಅಲ್ಪಸಂಖ್ಯಾತರಿಗೆ ನೀಡುತ್ತಿದ್ದಾರೆ. ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು. ಜೈನರಿಗೆ, ಸಿಖ್ಖರಿಗೆ, ಕ್ರಿಶ್ಚಿಯನ್ನರಿಗೂ ಮಾಡಲ್ಲ.

ಸಿದ್ದರಾಮಯ್ಯನವರೇ ಹೇಳಿದ್ದಾರಲ್ಲ, ಮುಂದಿನ ಜನ್ಮ ಇದ್ದರೆ ಸಾಬ್ರನವನಾಗಿ ಹುಟ್ಟೋದು ಅಂತ. ಹಾಲುಮತದಂತಹ ಶ್ರೇಷ್ಠ ಧರ್ಮದಲ್ಲಿ ಹುಟ್ಟಿ ಮುಸ್ಲಿಮನಾಗಿ ಹುಟ್ಟೋದು ಅಂತಾನಲ್ಲ ಸಿದ್ದರಾಮಯ್ಯ ಎಂದು ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments