Webdunia - Bharat's app for daily news and videos

Install App

ವಕ್ಫ್ ವಿರುದ್ಧ ಇಂದಿನಿಂದ ಬಸನಗೌಡ ಯತ್ನಾಳ್ ನೇತೃತ್ವದಲ್ಲಿ ಹೋರಾಟ

Krishnaveni K
ಸೋಮವಾರ, 25 ನವೆಂಬರ್ 2024 (10:55 IST)
ಬೆಂಗಳೂರು: ಉಪಚುನಾವಣೆ ಫಲಿತಾಂಶದ ಬಳಿಕ ಮತ್ತೆ ಬಿಜೆಪಿಯ ಮತ್ತೊಂದು ಬಣ ವಕ್ಫ್ ವಿರುದ್ಧ ಇಂದಿನಿಂದ ಜನಜಾಗೃತಿ ಹೋರಾಟ ಮಾಡಲು ಹೊರಟಿದೆ. ಇದಕ್ಕೆ ವಿಜಯೇಂದ್ರ ಬಣದಿಂದಲೇ ಪ್ರತಿರೋಧವಿದೆ.
 

ವಕ್ಫ್ ಹೋರಾಟ ವಿಚಾರದಲ್ಲಿ ಮೊದಲಿನಿಂದಲೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಯತ್ನಾಳ್ ಬಣದ ನಡುವೆ ವಾರ್ ನಡೆಯುತ್ತಿತ್ತು. ವಿಜಯೇಂದ್ರ ನೇತೃತ್ವದಲ್ಲಿ ಉಪಚುನಾವಣೆ ಫಲಿತಾಂಶಕ್ಕೆ ಮೊದಲು ಹೋರಾಟ ನಡೆದಿತ್ತು. ಆದರೆ ವಕ್ಫ್ ವಿಚಾರ ಉಪಚುನಾವಣೆ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಿರಲಿಲ್ಲ.

ಇಂದು ಬೀದರ್ ನಿಂದ ಯತ್ನಾಳ್ ನೇತೃತ್ವದ ಮತ್ತೊಂದು ಬಣ ವಕ್ಫ್ ವಿರುದ್ಧ ಹೋರಾಟ ಆರಂಭಿಸಲಿದೆ. ಯತ್ನಾಳ್ ಜೊತೆಗೆ ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ ಮೊದಲಾದ ನಾಯಕರು ಇರಲಿದ್ದಾರೆ. ಈ ಬಣದ ಹೋರಾಟಕ್ಕೆ ಸ್ವತಃ ವಿಜಯೇಂದ್ರ ಬಣದ ವಿರೋಧವಿದೆ.

ಬಿಜೆಪಿ ಮತ್ತೊಂದು ಟೀಂ ಮಾಡಿಕೊಂಡು ವಕ್ಫ್ ಹೋರಾಟ ಮಾಡಬಾರದು ಎಂದು ವಿಜಯೇಂದ್ರ ಅಪಸ್ವರವೆತ್ತಿದ್ದಾರೆ. ಆದರೆ ಇದು ಯಾವುದಕ್ಕೂ ಕಿವಿಯೇ ಕೊಡದೇ ಯತ್ನಾಳ್ ಟೀಂ ಜನಜಾಗೃತಿ ಅಭಿಯಾನ ನಡೆಸಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments