Webdunia - Bharat's app for daily news and videos

Install App

Basanagouda Patil Yatnal: ಆರ್ ವರ್ಷಕ್ಕೆ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ

Krishnaveni K
ಬುಧವಾರ, 26 ಮಾರ್ಚ್ 2025 (17:32 IST)
ಬೆಂಗಳೂರು: ಬಿವೈ ವಿಜಯೇಂದ್ರ ವಿರುದ್ಧ ಕಿಡಿ ಕಾರುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಆರು ವರ್ಷಕ್ಕೆ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಈ ಆದೇಶ ಹೊರಡಿಸಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಸೆಡ್ಡು ಹೊಡೆದಿದ್ದ ಯತ್ನಾಳ್ ಸದಾ ಬಹಿರಂಗ ಹೇಳಿಕೆಗಳ ಮೂಲಕ ಪಕ್ಷಕ್ಕೆ ಮುಜುಗುರವುಂಟು ಮಾಡುತ್ತಿದ್ದರು. ಈಗಾಗಲೇ ಹಲವು ಬಾರಿ ಹೈಕಮಾಂಡ್ ಯತ್ನಾಳ್ ಗೆ ಎಚ್ಚರಿಕೆ ನೀಡಿತ್ತು.

ಹಾಗಿದ್ದರೂ ಪಕ್ಷದಲ್ಲಿನ ಗುಂಪುಗಾರಿಕೆ ಮುಂದುವರಿದಿತ್ತು. ಯತ್ನಾಳ್ ಬಣ ಪದೇ ಪದೇ ಪ್ರತ್ಯೇಕ ಸಭೆ ಮಾಡುವ ಬಗ್ಗೆ ಎಷ್ಟೇ ಎಚ್ಚರಿಕೆ ನೀಡಿದರೂ ಕ್ಯಾರೇ ಎನ್ನುತ್ತಿರಲಿಲ್ಲ. ಇದೀಗ ಕಟ್ಟಾ ಹಿಂದುತ್ವ ನಾಯಕ ಯತ್ನಾಳ್ ರನ್ನು ಪಕ್ಷದಿಂದಲೇ ಉಚ್ಛಾಟಿಸಲಾಗಿದೆ.

ಇದೀಗ ಯತ್ನಾಳ್ ಮತ್ತು ಬಣದ ಮುಂದಿನ ನಡೆಯೇನು ಎಂಬ ಬಗ್ಗೆ ಎಲ್ಲರ ಕುತೂಹಲವಿದೆ. ಈಗಾಗಲೇ ಹಿರಿಯ ನಾಯಕ ಕೆಎಸ್ ಈಶ್ವರಪ್ಪನವರನ್ನೂ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಈಗ ಯಡಿಯೂರಪ್ಪ ಬಣದ ವಿರುದ್ಧ ಕಿಡಿ ಕಾರಿದ ಯತ್ನಾಳ್ ರನ್ನೂ ಪಕ್ಷದಿಂದ ಉಚ್ಛಾಟಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments