Webdunia - Bharat's app for daily news and videos

Install App

ಹೈಕಮಾಂಡ್ ನವರಿಗೂ ಗೊತ್ತೈತಿ ಯತ್ನಾಳ್ ಬೇಕು ಅಂತ: ಬಸನಗೌಡ ಪಾಟೀಲ್ ಯತ್ನಾಳ್

Krishnaveni K
ಭಾನುವಾರ, 15 ಡಿಸೆಂಬರ್ 2024 (15:29 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಬಂಡಾಯವೆದ್ದ ತಮ್ಮನ್ನು ಪಕ್ಷದಿಂದ ಹೊರಹಾಕುವ ಬಗ್ಗೆ ಮಾದ್ಯಮಗಳಿಗೆ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ರೇಣುಕಾಚಾರ್ಯ ಆಂಡ್ ಟೀಂ ಸಭೆ ನಡೆಸುತ್ತಿರುವ ಬಗ್ಗೆ ಮಾತನಾಡಿದ ಅವರು ಯಾರು ಬೇಕಾದರೂ ಸಭೆ ಮಾಡಲಿ. ಪಾಪ ಅವರಿಗೂ ಹತಾಶೆ ಆಗಿರಬೇಕು. ಅದಕ್ಕೇ ಸಭೆ ಮಾಡ್ತಾರಾ, ಮಾಡ್ಕೊಳ್ಳಿ ಬಿಡಿ ಎಂದಿದ್ದಾರೆ.

ಇಂದು ರೇಣುಕಾಚಾರ್ಯ ಆಂಡ್ ಟೀಂ ಸಭೆ ನಡೆಸುತ್ತಿರುವ ವಿಚಾರ ಕೇಳಿಬಂದ ಬೆನ್ನಲ್ಲೇ ಬಿವೈ ವಿಜಯೇಂದ್ರ ಟ್ವೀಟ್ ಮಾಡಿ ಯಾವುದೇ ಬಣದ ಹೆಸರು ಹೇಳಿಕೊಂಡು ಸಭೆ ಮಾಡುವಂತಿಲ್ಲ ಎಂದು ಖಡಕ್ ಆಗಿ ಸಂದೇಶ ನೀಡಿದ್ದರು.

ಇನ್ನು, ತಮ್ಮನ್ನು ಪಕ್ಷದಿಂದ ಕಿತ್ತು ಹಾಕುವ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಕೇಂದ್ರದಲ್ಲಿ ಇರುವವರಿಗೂ ಗೊತ್ತಿದೆ ಯತ್ನಾಳ್ ಪಕ್ಷಕ್ಕೆ ಯಾಕೆ ಬೇಕು ಏನು ಮಾಡಿದ್ದಾರೆ ಅಂತ. ಅವರೂ ಮೂರು-ನಾಲ್ಕು ಬಾರಿ ಸಂಸದರಾದ ಅನುಭವಿಗಳಿದ್ದಾರೆ. ಹಾಗೆಲ್ಲಾ ಯಾರದೋ ಮಾತು ಕೇಳಿ ಹೊರಗೆ ಹಾಕಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments