Webdunia - Bharat's app for daily news and videos

Install App

ವಕ್ಫ್ ಆಸ್ತಿ ನಿಮ್ಮಪ್ಪಂದಾ ಎಂದು ಕೇಳಿದ್ದ ಜಮೀರ್ ಅಹ್ಮದ್ ಗೆ ಬಸನಗೌಡ ಪಾಟೀಲ್ ಪ್ರತ್ಯುತ್ತರ ಹೀಗಿತ್ತು

Krishnaveni K
ಗುರುವಾರ, 7 ನವೆಂಬರ್ 2024 (14:04 IST)
ವಿಜಯಪುರ: ವಕ್ಫ್ ಆಸ್ತಿ ಏನು ನಿಮ್ಮ ಅಪ್ಪಂದಾ ಸಿಕ್ಕ ಸಿಕ್ಕವರಿಗೆ ಹಂಚಲು ಎಂದು ಕೇಳಿದ್ದ ಸಚಿವ ಜಮೀರ್ ಅಹ್ಮದ್ ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ.

ವಕ್ಫ್ ಕಾಯ್ದು ನಿರ್ಮೂಲನೆಯಾಗಬೇಕು ಎಂದು ಆಗ್ರಹಿಸಿ ನಡೆಸುತ್ತಿರುವ ಹೋರಾಟದಲ್ಲಿ ಪಾಲ್ಗೊಂಡ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಜಮೀರ್ ಅಹ್ಮದ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕರೇ ಈಗ ಜಮೀರ್ ಅಹ್ಮದ್ ವಿರುದ್ಧ ಹೈಕಮಾಂಡ್ ಗೆ ದೂರು ಕೊಟ್ಟಿದ್ದಾರೆ. ಹೀಗೇ ಆದರೆ ಜನ ನಮ್ಮನ್ನು ಉಗೀತಾರೆ ಎಂದು ಅವರೇ ಹೇಳ್ತಾರೆ. ಜಮೀರ್ ಇದು ನಿಮ್ಮ ಅಪ್ಪನ ಆಸ್ತೀನಾ ಕೇಳಿದ್ದ ನಂಗೆ. ಇನ್ನೇನು ಇದು ನಿಮ್ಮ ಅಪ್ಪನ ಆಸ್ತಿನಾ ಎಂದು ಯತ್ನಾಳ್ ತಿರುಗೇಟು ನೀಡಿದ್ದಾರೆ.

ವಕ್ಫ್ ಆಸ್ತಿ ವಿರುದ್ಧದ ನಮ್ಮ ಹೋರಾಟ ಇತಿಹಾಸ ಪುಟ ಸೇರಲಿದೆ. ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಬಿಲ್ ನಿರ್ಣಯಿಸುವಾಗ ನಮ್ಮ ವಿಜಯಪುರ ಉದಾಹರಣೆಯಾಗಿ ನಿಲ್ಲಲಿದೆ. ಇದೊಂದು ಕ್ಯಾನ್ಸರ್ ರೀತಿ. ವಕ್ಫ್ ಹೆಸರಿನಲ್ಲಿ ಆಸ್ತಿ ನುಂಗುವುದು, 2040 ರ ವೇಳೆಗೆ ಭಾರತವನ್ನು ಮುಸ್ಲಿಂ ರಾಷ್ಟ್ರವಾಗಿ ಮಾಡುತ್ತೇವೆ ಎಂದು ಹೇಳಿದ್ದಾರಲ್ಲ. ಅದು ಆಗಲು ನಾವು ಬಿಡಬಾರದು, ನಾವು ಒಗ್ಗಟ್ಟಾಗಿ ಹೋರಾಡಬೇಕು ಎಂದು ಯತ್ನಾಳ್ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments