Webdunia - Bharat's app for daily news and videos

Install App

ನಿಮ್ಮಪ್ಪಂದು ಪೋಸ್ಕೋ ಕೇಸ್ ತೆಗಿತೀನಿ ಅಂದಿದ್ದಕ್ಕೆ ವಿಜಯೇಂದ್ರ ತಣ್ಣಗಾದ: ಬಸನಗೌಡ ಯತ್ನಾಳ್

Krishnaveni K
ಮಂಗಳವಾರ, 4 ಫೆಬ್ರವರಿ 2025 (16:12 IST)
ಕಲಬುರಗಿ: ನಿಮ್ಮಂದು ಪೋಸ್ಕೋ ಕೇಸ್ ತೆಗೀತೀನಿ ಎಂದಿದ್ದಕ್ಕೆ ಬಿವೈ ವಿಜಯೇಂದ್ರ ಥಂಡಾ ಹೊಡೆದ ಎಂದು ಬಂಡಾಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ.

ಬಿವೈ ವಿಜಯೇಂದ್ರರನ್ನು ಶತಾಯ ಗತಾಯ ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತೊಗೆಯಲೇ ಬೇಕು ಎಂದು ಪ್ರಯತ್ನಿಸುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.

ಈ  ವೇಳೆ ಬಿವೈ ವಿಜಯೇಂದ್ರ ಹೊಂದಾಣಿಕೆ ರಾಜಕಾರಣದ ವಿರುದ್ಧ ಮತ್ತೊಮ್ಮೆ ಕಿಡಿ ಕಾರಿದ್ದಾರೆ. ಶಿವಮೊಗ್ಗದಲ್ಲಿ ಬಾಣಂತಿಯರ ಸಾವಾಯ್ತಲ್ಲ ಅಲ್ಲಿಗೆ ವಿಜಯೇಂದ್ರ ಬಂದಿದ್ದಾನಾ? ಬಂದ್ರೆ ನಿಮ್ಮಪ್ಪಂದು ಕೇಸ್ ತೆಗಿತೀನಿ ಎಂದು ಖರ್ಗೆ ವಾರ್ನ್ ಮಾಡಿದ್ದ. ಅದಕ್ಕೇ ಇಂವಾ ಥಂಡಾ ಹೊಡೆದ ಎಂದು ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಎಲ್ಲೇ ಏನೇ ಪ್ರತಿಭಟನೆ ಮಾಡುವುದಿದ್ದರೂ ವಿಜಯೇಂದ್ರ ನೇರವಾಗಿ ಹೋಗಲ್ಲ. ಕಾರ್ಯಕರ್ತರನ್ನು ಕಳುಹಿಸುತ್ತಾನೆ. ಯಾಕೆಂದರೆ ನೇರವಾಗಿ ಹೋಗದಂತೆ ಕಾಂಗ್ರೆಸ್ ನಾಯಕರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಯತ್ನಾಳ್ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments