Webdunia - Bharat's app for daily news and videos

Install App

ಆಗಸ್ಟ್ 15 ಕ್ಕೂ ಮೊದಲೇ ಸಿಎಂ ಬದಲಾಗ್ತಾರೆ: ಬಸನಗೌಡ ಯತ್ನಾಳ್

Webdunia
ಸೋಮವಾರ, 5 ಜುಲೈ 2021 (11:17 IST)
ಮೈಸೂರು: ಅನ್ ಲಾಕ್ ಆದ ಬೆನ್ನಲ್ಲೇ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, ಮತ್ತೆ ನಾಯಕತ್ವ ಬದಲಾವಣೆ ಬಗ್ಗೆ ಖಡಕ್ ಆಗಿ ಮಾತನಾಡಿದ್ದಾರೆ.

 

‘ಪಕ್ಷ ಉಳೀಬೇಕೆಂದರೆ ನಾಯಕತ್ವ ಬದಲಾಗಲೇಬೇಕು. ಆಗಸ್ಟ್ 15 ಕ್ಕೂ ಮೊದಲೇ ನಾಯಕತ್ವ ಬದಲಾಗಲಿದೆ. ಒಂದು ದಿನ ಮುಂದೆ ಹೋದರೂ ಇವರು 100 ಕೋಟಿ ಲೂಟಿ ಹೊಡೀತಾರೆ. ಎಷ್ಟು ಬೇಗ ಆಗುತ್ತೋ ಅಷ್ಟು ಬೇಗ ಈ ನಾಯಕತ್ವ ಹೋಗಬೇಕು’ ಎಂದು ಸಿಎಂ ಯಡಿಯೂರಪ್ಪ ಮತ್ತು ಪುತ್ರರ ವಿರುದ್ಧ ನೇರವಾಗಿ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಇನ್ನು, ಸಿಎಂ ಯಡಿಯೂರಪ್ಪ ಪರ ಬ್ಯಾಟಿಂಗ್ ನಡೆಸುತ್ತಿರುವ ಮಠಾಧೀಶರ ಬಗ್ಗೆ ಯತ್ನಾಳ್ ಕಿಡಿ ಕಾರಿದ್ದಾರೆ. ಮಠಾಧಿಪತಿಗಳು ದಕ್ಷಿಣೆಗೆ ನೀಡಿದ್ದಾರೆಂದು ರಾಜಕೀಯ ಮಾಡಲು ಬರಬಾರದು. ಮಠಗಳು ಲವ್ ಜಿಹಾದ್ ವಿರುದ್ಧ ಹೋರಾಡಲಿ, ಧರ್ಮ ಕಾರ್ಯ ಮಾಡಲಿ. ಇದು ನಿಮ್ಮ ಕೆಲಸ ಅಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments