Webdunia - Bharat's app for daily news and videos

Install App

ಆಗಸ್ಟ್ 15 ಕ್ಕೂ ಮೊದಲೇ ಸಿಎಂ ಬದಲಾಗ್ತಾರೆ: ಬಸನಗೌಡ ಯತ್ನಾಳ್

Webdunia
ಸೋಮವಾರ, 5 ಜುಲೈ 2021 (11:17 IST)
ಮೈಸೂರು: ಅನ್ ಲಾಕ್ ಆದ ಬೆನ್ನಲ್ಲೇ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, ಮತ್ತೆ ನಾಯಕತ್ವ ಬದಲಾವಣೆ ಬಗ್ಗೆ ಖಡಕ್ ಆಗಿ ಮಾತನಾಡಿದ್ದಾರೆ.

 

‘ಪಕ್ಷ ಉಳೀಬೇಕೆಂದರೆ ನಾಯಕತ್ವ ಬದಲಾಗಲೇಬೇಕು. ಆಗಸ್ಟ್ 15 ಕ್ಕೂ ಮೊದಲೇ ನಾಯಕತ್ವ ಬದಲಾಗಲಿದೆ. ಒಂದು ದಿನ ಮುಂದೆ ಹೋದರೂ ಇವರು 100 ಕೋಟಿ ಲೂಟಿ ಹೊಡೀತಾರೆ. ಎಷ್ಟು ಬೇಗ ಆಗುತ್ತೋ ಅಷ್ಟು ಬೇಗ ಈ ನಾಯಕತ್ವ ಹೋಗಬೇಕು’ ಎಂದು ಸಿಎಂ ಯಡಿಯೂರಪ್ಪ ಮತ್ತು ಪುತ್ರರ ವಿರುದ್ಧ ನೇರವಾಗಿ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಇನ್ನು, ಸಿಎಂ ಯಡಿಯೂರಪ್ಪ ಪರ ಬ್ಯಾಟಿಂಗ್ ನಡೆಸುತ್ತಿರುವ ಮಠಾಧೀಶರ ಬಗ್ಗೆ ಯತ್ನಾಳ್ ಕಿಡಿ ಕಾರಿದ್ದಾರೆ. ಮಠಾಧಿಪತಿಗಳು ದಕ್ಷಿಣೆಗೆ ನೀಡಿದ್ದಾರೆಂದು ರಾಜಕೀಯ ಮಾಡಲು ಬರಬಾರದು. ಮಠಗಳು ಲವ್ ಜಿಹಾದ್ ವಿರುದ್ಧ ಹೋರಾಡಲಿ, ಧರ್ಮ ಕಾರ್ಯ ಮಾಡಲಿ. ಇದು ನಿಮ್ಮ ಕೆಲಸ ಅಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರಾವಣ ಮಾಸದ ಔತಣಕೂಟದಲ್ಲಿ ಮಾಂಸಾಹಾರ ಸೇವಿಸಿದರೇ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್: ವೈರಲ್ Video ಏನಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಸಿ ನಾಗೇಶ್ ಗೆ ಪಕ್ಷದ ಧ್ವಜ ಹೊದಿಸಿ ಅಂತಿಮ ಗೌರವ ಸಲ್ಲಿಸಿದ ಬಿಜೆಪಿ ನಾಯಕರು

ಪತಿ ಅತ್ತ ಹೋದ ಕೂಡ್ಲೇ ಮನೆಯಲ್ಲೇ ಮತ್ತೊಬ್ಬನ ಜೊತೆ ಪತ್ನಿಯ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ಳು Video

ಎಸಿ… ಟಿವಿ.. ಫ್ಯಾನ್.. ಅಬ್ಬಬ್ಬಾ…ಎಮ್ಮೆ ಮೇಲೆ ಪ್ರೀತಿಗೆ ಈ ಮನುಷ್ಯ ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ video

ಮುಂದಿನ ಸುದ್ದಿ
Show comments