Select Your Language

Notifications

webdunia
webdunia
webdunia
Sunday, 13 April 2025
webdunia

ನಿರಾಣಿ ಬೀದಿ ನಾಯಿ ಎಂದ ಬಸನಗೌಡ ಪಾಟೀಲ್ ಯತ್ನಾಳ್

ಬಿ.ಎಸ್.ಪಾಟೀಲ್ ಯತ್ನಾಳ್
ವಿಜಯಪುರ , ಗುರುವಾರ, 16 ಜನವರಿ 2020 (17:56 IST)
ರೋಡ್ ಚಾಪ್, ಬೀದಿ ನಾಯಿ ಮಾತಿಗೆ ನಾನು ಪ್ರತಿಕ್ರಿಯೆ ಕೊಡೋದಿಲ್ಲ. ಹೀಗಂತ ನಿರಾಣಿಗೆ ಬಾಯಿಗೆ ಬಂದಂಗೆ ಬೈದಿದ್ದಾರೆ ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.

ಮಾಜಿ ಸಚಿವ ಮುರುಗೇಶ್ ನಿರಾಣಿ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ. ನಾಲಿಗೆಯನ್ನು ಹೆಚ್ಚು ಉದ್ದ ಬಿಟ್ಟರೆ ಪರಿಣಾಮ ಚೆನ್ನಾಗಿರೋದಿಲ್ಲ.

ನನ್ನ ತಂಟೆಗೆ ಬಂದರೆ ಅವರ ಜನ್ಮ ಜಾತಕವನ್ನು ಬಿಡುಗಡೆ ಮಾಡುವೆ ಅಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಇನ್ನೊಂದು ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ರಾಜೀನಾಮೆ ಕೊಟ್ಟಿದ್ದ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು. ಕೊಟ್ಟ ಮಾತನ್ನು ಸಿಎಂ ಉಳಿಸಿಕೊಳ್ಳಬೇಕೆಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಸರಕಾರದಿಂದ ಮತ್ತೊಂದು ವಿವಾದ? ; ದೇವಸ್ಥಾನಗಳಿಗೆ ಡ್ರೆಸ್ ಕೋಡ್ ಕಡ್ಡಾಯ?