Webdunia - Bharat's app for daily news and videos

Install App

ನಿರಾಣಿ ಬೀದಿ ನಾಯಿ ಎಂದ ಬಸನಗೌಡ ಪಾಟೀಲ್ ಯತ್ನಾಳ್

Webdunia
ಗುರುವಾರ, 16 ಜನವರಿ 2020 (17:56 IST)
ರೋಡ್ ಚಾಪ್, ಬೀದಿ ನಾಯಿ ಮಾತಿಗೆ ನಾನು ಪ್ರತಿಕ್ರಿಯೆ ಕೊಡೋದಿಲ್ಲ. ಹೀಗಂತ ನಿರಾಣಿಗೆ ಬಾಯಿಗೆ ಬಂದಂಗೆ ಬೈದಿದ್ದಾರೆ ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.

ಮಾಜಿ ಸಚಿವ ಮುರುಗೇಶ್ ನಿರಾಣಿ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ. ನಾಲಿಗೆಯನ್ನು ಹೆಚ್ಚು ಉದ್ದ ಬಿಟ್ಟರೆ ಪರಿಣಾಮ ಚೆನ್ನಾಗಿರೋದಿಲ್ಲ.

ನನ್ನ ತಂಟೆಗೆ ಬಂದರೆ ಅವರ ಜನ್ಮ ಜಾತಕವನ್ನು ಬಿಡುಗಡೆ ಮಾಡುವೆ ಅಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಇನ್ನೊಂದು ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ರಾಜೀನಾಮೆ ಕೊಟ್ಟಿದ್ದ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು. ಕೊಟ್ಟ ಮಾತನ್ನು ಸಿಎಂ ಉಳಿಸಿಕೊಳ್ಳಬೇಕೆಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments