ಬಸವಕಲ್ಯಾಣದ ನೂತನ ಅನುಭವ ಮಂಟಪ ಕಾಮಗಾರಿ ಆರಂಭ

Webdunia
ಸೋಮವಾರ, 12 ಜುಲೈ 2021 (20:28 IST)
ಶೀಘ್ರದಲ್ಲೇ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ಕಾಮಗಾರಿ ಆರಂಭ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಭರವಸೆ ನೀಡಿದ್ದಾರೆ,.. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬೀದರ್ ಉಸ್ತುವಾರಿ ಸಚಿವ ಪ್ರಭು ಚಹ್ವಾಣ್ ಜೊತೆ ವರ್ಚುವಲ್ ಸಭೆ ನಡೆಸಿದ್ದರು,. ಈ ವೇಳೆ ಸಭೆ ಭಾಗಿಯಾಗಿದ್ದ ಸಚಿವ ಪ್ರಭು ಚಹ್ವಾಣ್ ಕಲ್ಯಾಣ ಕರ್ನಾಟಕ ಭಾಗದ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ್ದರು,. ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ಕಾಮಗಾರಿಗೆ ಸಿಎಂ ಬಿಎಸ್ವೈ ಶಂಕುಸ್ಥಾಪನೆ ಮಾಡಿದ್ದು, ಈಗಾಗಲೇ 200 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಸದ್ಯ ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದ್ದರಿಂದ ಕಾಮಗಾರಿಗೆ ವಿಳಂಬವಾಗಿದ್ದು ಮುಂದಿನ ಎರಡು ತಿಂಗಳಲ್ಲಿ ಕಾಮರಾಗಿ ಆರಂಭಮಾಡುವುದಾಗಿ ಭರವಸೆ ನೀಡಿದ್ರು,.. ಬಳಿಕ ಬಸವಕಲ್ಯಾಣ ನಗರದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಸಚಿವರಾದ ಪ್ರಭು ಚವ್ಹಾಣ ಅವರು ತಾಲ್ಲೂಕಿನ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಸವಕಲ್ಯಾಣದ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments