Webdunia - Bharat's app for daily news and videos

Install App

ಬಸವಕಲ್ಯಾಣದ ನೂತನ ಅನುಭವ ಮಂಟಪ ಕಾಮಗಾರಿ ಆರಂಭ

Webdunia
ಸೋಮವಾರ, 12 ಜುಲೈ 2021 (20:28 IST)
ಶೀಘ್ರದಲ್ಲೇ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ಕಾಮಗಾರಿ ಆರಂಭ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಭರವಸೆ ನೀಡಿದ್ದಾರೆ,.. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬೀದರ್ ಉಸ್ತುವಾರಿ ಸಚಿವ ಪ್ರಭು ಚಹ್ವಾಣ್ ಜೊತೆ ವರ್ಚುವಲ್ ಸಭೆ ನಡೆಸಿದ್ದರು,. ಈ ವೇಳೆ ಸಭೆ ಭಾಗಿಯಾಗಿದ್ದ ಸಚಿವ ಪ್ರಭು ಚಹ್ವಾಣ್ ಕಲ್ಯಾಣ ಕರ್ನಾಟಕ ಭಾಗದ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ್ದರು,. ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ಕಾಮಗಾರಿಗೆ ಸಿಎಂ ಬಿಎಸ್ವೈ ಶಂಕುಸ್ಥಾಪನೆ ಮಾಡಿದ್ದು, ಈಗಾಗಲೇ 200 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಸದ್ಯ ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದ್ದರಿಂದ ಕಾಮಗಾರಿಗೆ ವಿಳಂಬವಾಗಿದ್ದು ಮುಂದಿನ ಎರಡು ತಿಂಗಳಲ್ಲಿ ಕಾಮರಾಗಿ ಆರಂಭಮಾಡುವುದಾಗಿ ಭರವಸೆ ನೀಡಿದ್ರು,.. ಬಳಿಕ ಬಸವಕಲ್ಯಾಣ ನಗರದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಸಚಿವರಾದ ಪ್ರಭು ಚವ್ಹಾಣ ಅವರು ತಾಲ್ಲೂಕಿನ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಸವಕಲ್ಯಾಣದ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದ್ದರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments