Select Your Language

Notifications

webdunia
webdunia
webdunia
webdunia

ಈ ವಿಚಾರಕ್ಕಾಗಿ ರಾಜ್ಯಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಬಸವಜಯ ಮೃತ್ಯುಂಜಯಶ್ರೀಗಳು

ಈ ವಿಚಾರಕ್ಕಾಗಿ ರಾಜ್ಯಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಬಸವಜಯ ಮೃತ್ಯುಂಜಯಶ್ರೀಗಳು
ಬಾಗಲಕೋಟೆ , ಬುಧವಾರ, 23 ಡಿಸೆಂಬರ್ 2020 (12:14 IST)
ಬಾಗಲಕೋಟೆ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಸವಜಯ  ಮೃತ್ಯುಂಜಯಶ್ರೀಗಳು ಕಿಡಿಕಾರಿದ್ದಾರೆ.

ಬಸವಜಯ ಮೃತ್ಯುಂಜಯಶ್ರೀಗಳ ಜನ್ಮದಿನೋತ್ಸವದ ಹಿನ್ನಲೆಯಲ್ಲಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಸಲಾಗಿದೆ.

ಈ ವೇಳೆ ಮಾತನಾಡಿದ ಶ್ರೀಗಳು, ಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ಸ್ಪಂದಿಸಲೇ ಇಲ್ಲ. ಸರ್ಕಾರ ಸ್ಪಂದಿಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. ಮುಂದಾಗುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಬಸವಜಯ ಮೃತ್ಯುಂಜಯಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಈಗಾಗಲೇ ನಿರ್ಧಾರವಾದಂತೆ ಜ.1ರಿಂದ ಶಾಲೆ ಆರಂಭವಾಗುವುದು- ಸಚಿವ ಸುರೇಶ್ ಕುಮಾರ್