ಈ ವಿಚಾರಕ್ಕಾಗಿ ರಾಜ್ಯಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಬಸವಜಯ ಮೃತ್ಯುಂಜಯಶ್ರೀಗಳು

Webdunia
ಬುಧವಾರ, 23 ಡಿಸೆಂಬರ್ 2020 (12:14 IST)
ಬಾಗಲಕೋಟೆ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಸವಜಯ  ಮೃತ್ಯುಂಜಯಶ್ರೀಗಳು ಕಿಡಿಕಾರಿದ್ದಾರೆ.

ಬಸವಜಯ ಮೃತ್ಯುಂಜಯಶ್ರೀಗಳ ಜನ್ಮದಿನೋತ್ಸವದ ಹಿನ್ನಲೆಯಲ್ಲಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಸಲಾಗಿದೆ.

ಈ ವೇಳೆ ಮಾತನಾಡಿದ ಶ್ರೀಗಳು, ಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ಸ್ಪಂದಿಸಲೇ ಇಲ್ಲ. ಸರ್ಕಾರ ಸ್ಪಂದಿಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. ಮುಂದಾಗುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಬಸವಜಯ ಮೃತ್ಯುಂಜಯಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಮುಂದಿನ ಸುದ್ದಿ
Show comments