Webdunia - Bharat's app for daily news and videos

Install App

ಶೋಕಾಸ್ ನೋಟಿಸ್ ಗೆ ಉತ್ತರ ನೀಡಿದ ಯತ್ನಾಳ್

Webdunia
ಶನಿವಾರ, 19 ಅಕ್ಟೋಬರ್ 2019 (12:19 IST)
ವಿಜಯಪುರ: ಪಕ್ಷದ ವಿರೋಧ ಮಾತನಾಡಿದ್ದಕ್ಕೆ ವಿಜಯಪುರ ನಗರದ ಶಾಸಕ ಬಸನಗೌಡ ಯತ್ನಾಳ್ ಗೆ ಶೋಕಾಸ್ ನೀಡಿದ ಹಿನ್ನಲೆಯಲ್ಲಿ ಇದೀಗ ಯತ್ನಾಳ್ ಈ ನೋಟಿಸ್ ಗೆ ಉತ್ತರ ನೀಡಿದ್ದಾರೆ.




ಅಕ್ಟೋಬರ್ 15 ರಂದು ರಿಜಿಸ್ಟರ್ಡ್ ಪೋಸ್ಟ್, ಇ-ಮೇಲ್ ಮೂಲಕ ಶೋಕಾಸ್ ನೋಟಿಸ್ ಗೆ ಉತ್ತರ ನೀಡಿರುವ ಯತ್ನಾಳ್ , ನಾನು ಪಕ್ಷದ ವಿರುದ್ಧವಾಗಿ ಮಾತನಾಡಿಲ್ಲ. ಶಾಸಕನಾಗಿ, ಸಂಸದನಾಗಿ ಕೆಲಸ ಮಾಡಿದ ಅನುಭವವಿದೆ. ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶ ನನ್ನದಾಗಿರಲಿಲ್ಲ. ರಾಜ್ಯಸ ನೆರೆ ಸಂತ್ರಸ್ತರ ಸ್ಥಿತಿ ನನಗೆ ಕಣ್ಣೀರು ತರಿಸಿತ್ತು. ಹೀಗಾಗಿ ನಾನು ನೆರೆಸಂತ್ರಸ್ತರ ಪರವಾಗಿ ಧ್ವನಿ ಎತ್ತಿದ್ದೇನೆ ಎಂದು ಹೇಳಿದ್ದಾರೆ.


ಅಲ್ಲದೇ ಮಾಧ್ಯಮಗಳಲ್ಲಿನ ವರದಿ ಮಾನಸಿಕ ನೋವು ಕೊಟ್ಟಿತ್ತು. ಹೀಗಾಗಿ ಕೇಂದ್ರದ ಗಮನಕ್ಕೆ ತರುವಂತೆ ನಾನು ಹೇಳಿದ್ದೇನೆ, ಹಿರಿಯನಾಗಿ ನಮ್ಮ ಸಂಸದರಿಗೆ ತಿಳಿಸಿದ್ದೇನೆ. ನನ್ನ ಈ ಹೇಳಿಕೆಯಲ್ಲಿ ಯಾವುದೇ ಬೇರೆ ಉದ್ದೇಶವಿರಲಿಲ್ಲ. ನನ್ನ ಹೇಳಿಕೆ ಸರಿಯಾಗಿಲ್ಲ ಅಂದ್ರೆ ವಿಷಾದ ವ್ಯಕ್ತಪಡಿಸ್ತೇನೆ ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments