Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ಬಸವನಗೌಡ ಯತ್ನಾಳ್ ವಾಗ್ದಾಳಿ

Webdunia
ಸೋಮವಾರ, 17 ಜುಲೈ 2023 (17:44 IST)
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೇಸ್ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.ಈ ವೇಳೆ ಮಾತನಾಡಿದ ಬಸವನಗೌಡ ಪಾಟೀಲ್ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ತಿಂಗಳಾಗಿದೆ.ಬರಗಾಲದ ಚಾಯೆ ಎದುರಾಗಿದೆ.ರೈತರ ಆತ್ಮಹತ್ಯೆ ಹೆಚ್ಚಿದೆ.ಆತಂಕದ ಛಾಯೆ ಹೆಚ್ಚಾಗಿದೆ.ಹಿಂದೂ ಕಾರ್ಯಕರ್ತರ, ಜೋಡಿ ಕೊಲೆಯಾಗಿದೆ.ನರೇಂದ್ರ ಮೋದಿಯವರನ್ನ ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ಒಟ್ಟಾಗ್ತಿದ್ದಾರೆ.ಕರ್ನಾಟಕದಲ್ಲಿ ಜಾಮೀನು ಮೇಲೆ ಇರೋ ಎಲ್ಲಾ ಕುಟುಂಬಗಳು ಒಟ್ಟಿಗೆ ಸೇರಿವೆ.ಮತ್ತೆ ಮೋದಿ ಬಂದ್ರೆ ಜೈಲೇ ಗತಿ ಅನ್ನೋದು ಗೊತ್ತಾಗಿದೆ.ಹಾಗಾಗಿ ಕಾಶ್ಮೀರದಿಂದ ಕನ್ಯಾ ಕುಮಾರಿವರೆಗಿನ ಎಲ್ಲಾ ದರೋಡೆಕೋರರು ಒಟ್ಟಿಗೆ ಸೇರ್ತಿದ್ದಾರೆ ಎಂದು ಬಸವನಗೌಡ ಪಾಟೀಲ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments