ಕಾಂಗ್ರೆಸ್ ವಿರುದ್ಧ ಬಸವನಗೌಡ ಯತ್ನಾಳ್ ವಾಗ್ದಾಳಿ

Webdunia
ಸೋಮವಾರ, 17 ಜುಲೈ 2023 (17:44 IST)
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೇಸ್ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.ಈ ವೇಳೆ ಮಾತನಾಡಿದ ಬಸವನಗೌಡ ಪಾಟೀಲ್ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ತಿಂಗಳಾಗಿದೆ.ಬರಗಾಲದ ಚಾಯೆ ಎದುರಾಗಿದೆ.ರೈತರ ಆತ್ಮಹತ್ಯೆ ಹೆಚ್ಚಿದೆ.ಆತಂಕದ ಛಾಯೆ ಹೆಚ್ಚಾಗಿದೆ.ಹಿಂದೂ ಕಾರ್ಯಕರ್ತರ, ಜೋಡಿ ಕೊಲೆಯಾಗಿದೆ.ನರೇಂದ್ರ ಮೋದಿಯವರನ್ನ ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ಒಟ್ಟಾಗ್ತಿದ್ದಾರೆ.ಕರ್ನಾಟಕದಲ್ಲಿ ಜಾಮೀನು ಮೇಲೆ ಇರೋ ಎಲ್ಲಾ ಕುಟುಂಬಗಳು ಒಟ್ಟಿಗೆ ಸೇರಿವೆ.ಮತ್ತೆ ಮೋದಿ ಬಂದ್ರೆ ಜೈಲೇ ಗತಿ ಅನ್ನೋದು ಗೊತ್ತಾಗಿದೆ.ಹಾಗಾಗಿ ಕಾಶ್ಮೀರದಿಂದ ಕನ್ಯಾ ಕುಮಾರಿವರೆಗಿನ ಎಲ್ಲಾ ದರೋಡೆಕೋರರು ಒಟ್ಟಿಗೆ ಸೇರ್ತಿದ್ದಾರೆ ಎಂದು ಬಸವನಗೌಡ ಪಾಟೀಲ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಮುಂದಿನ ಸುದ್ದಿ
Show comments