Webdunia - Bharat's app for daily news and videos

Install App

ಕಡಲೆಕಾಯಿ ಪರಿಷೆ ಶುರು

Webdunia
ಭಾನುವಾರ, 28 ನವೆಂಬರ್ 2021 (16:48 IST)
ನಾಳೆ 29 ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಬಸವನಗುಡಿಯ ಸಂಭ್ರಮ ಶುರುವಾಗಲಿದೆ ಎಂದು ಬಸವನಗುಡಿ ವಿಧಾನ ಸಭಾ ಕ್ಷೇತ್ರದ ಶಾಸಕ ರವಿ ಸುಬ್ರಹ್ಮಣ್ಯ ಹೇಳಿಕೆ ನೀಡಿದ್ದಾರೆ. ನಾವೆಲ್ಲರೂ ಕುತೂಹಲದಿಂದ ಎದುರು ನೋಡುತ್ತಿರುವ ಹಬ್ಬ, ಕಡಲೆಕಾಯಿ ಪರಿಷೆ.ಈ ಹಬ್ಬಕ್ಕೆ ತಮ್ಮೆಲರಿಗೂ ನನ್ನ ಹೃದಯಪೂರ್ವಕ ಸ್ವಾಗತ ಎಂದರು.
 
ಅಲ್ಲದೆ ಕೊರೊನಾದಿಂದ ಎಲ್ರೂ ಜಾಗರೂಕರಾಗಿರಿ, ಕೊರೊನಾ ನಿಯಮಾವಳಿಗಳ ಪಾಲಿಸಿ ಹಬ್ಬ ಆಚರಿಸಿ ಎಂದು ಸೂಚನೆ ನೀಡಿದರು. ಮಾಸ್ಕ್ ಧರಿಸೋಣ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳೊಣ. ಕೋವಿಡ್-19 ರ ಎಲ್ಲ ನಿಯಮಗಳನ್ನು ಪಾಲಿಸೋಣ, ಕಡಲೆಕಾಯಿ ಪರಿಷೆಯ ಸಂಭ್ರಮವನ್ನು ಸವಿಯೋಣ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments