ಕಡಲೆಕಾಯಿ ಪರಿಷೆ ಶುರು

Webdunia
ಭಾನುವಾರ, 28 ನವೆಂಬರ್ 2021 (16:48 IST)
ನಾಳೆ 29 ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಬಸವನಗುಡಿಯ ಸಂಭ್ರಮ ಶುರುವಾಗಲಿದೆ ಎಂದು ಬಸವನಗುಡಿ ವಿಧಾನ ಸಭಾ ಕ್ಷೇತ್ರದ ಶಾಸಕ ರವಿ ಸುಬ್ರಹ್ಮಣ್ಯ ಹೇಳಿಕೆ ನೀಡಿದ್ದಾರೆ. ನಾವೆಲ್ಲರೂ ಕುತೂಹಲದಿಂದ ಎದುರು ನೋಡುತ್ತಿರುವ ಹಬ್ಬ, ಕಡಲೆಕಾಯಿ ಪರಿಷೆ.ಈ ಹಬ್ಬಕ್ಕೆ ತಮ್ಮೆಲರಿಗೂ ನನ್ನ ಹೃದಯಪೂರ್ವಕ ಸ್ವಾಗತ ಎಂದರು.
 
ಅಲ್ಲದೆ ಕೊರೊನಾದಿಂದ ಎಲ್ರೂ ಜಾಗರೂಕರಾಗಿರಿ, ಕೊರೊನಾ ನಿಯಮಾವಳಿಗಳ ಪಾಲಿಸಿ ಹಬ್ಬ ಆಚರಿಸಿ ಎಂದು ಸೂಚನೆ ನೀಡಿದರು. ಮಾಸ್ಕ್ ಧರಿಸೋಣ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳೊಣ. ಕೋವಿಡ್-19 ರ ಎಲ್ಲ ನಿಯಮಗಳನ್ನು ಪಾಲಿಸೋಣ, ಕಡಲೆಕಾಯಿ ಪರಿಷೆಯ ಸಂಭ್ರಮವನ್ನು ಸವಿಯೋಣ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments