ಕಡಲೆಕಾಯಿ ಪರಿಷೆ ಶುರು

Webdunia
ಭಾನುವಾರ, 28 ನವೆಂಬರ್ 2021 (16:48 IST)
ನಾಳೆ 29 ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಬಸವನಗುಡಿಯ ಸಂಭ್ರಮ ಶುರುವಾಗಲಿದೆ ಎಂದು ಬಸವನಗುಡಿ ವಿಧಾನ ಸಭಾ ಕ್ಷೇತ್ರದ ಶಾಸಕ ರವಿ ಸುಬ್ರಹ್ಮಣ್ಯ ಹೇಳಿಕೆ ನೀಡಿದ್ದಾರೆ. ನಾವೆಲ್ಲರೂ ಕುತೂಹಲದಿಂದ ಎದುರು ನೋಡುತ್ತಿರುವ ಹಬ್ಬ, ಕಡಲೆಕಾಯಿ ಪರಿಷೆ.ಈ ಹಬ್ಬಕ್ಕೆ ತಮ್ಮೆಲರಿಗೂ ನನ್ನ ಹೃದಯಪೂರ್ವಕ ಸ್ವಾಗತ ಎಂದರು.
 
ಅಲ್ಲದೆ ಕೊರೊನಾದಿಂದ ಎಲ್ರೂ ಜಾಗರೂಕರಾಗಿರಿ, ಕೊರೊನಾ ನಿಯಮಾವಳಿಗಳ ಪಾಲಿಸಿ ಹಬ್ಬ ಆಚರಿಸಿ ಎಂದು ಸೂಚನೆ ನೀಡಿದರು. ಮಾಸ್ಕ್ ಧರಿಸೋಣ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳೊಣ. ಕೋವಿಡ್-19 ರ ಎಲ್ಲ ನಿಯಮಗಳನ್ನು ಪಾಲಿಸೋಣ, ಕಡಲೆಕಾಯಿ ಪರಿಷೆಯ ಸಂಭ್ರಮವನ್ನು ಸವಿಯೋಣ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments