Webdunia - Bharat's app for daily news and videos

Install App

ಬಸವಣ್ಣನವರ ಪಠ್ಯವನ್ನು ಸರಿಪಡಿಸಲಾಗುವುದು : ನಾಗೇಶ್

Webdunia
ಸೋಮವಾರ, 27 ಜೂನ್ 2022 (14:30 IST)
ಮಡಿಕೇರಿ : ಪಠ್ಯ ಪುಸ್ತಕ ಪರಿಷ್ಕರಣೆಗೆ ಮತ್ತೊಂದು ಸಮಿತಿ ಮಾಡುವ ವಿಚಾರ ಹಿನ್ನೆಲೆಯಲ್ಲಿ ಅಂತಹ ಯಾವುದೇ ನಿರ್ಧಾರ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದರು.
 
ಕೊಡಗಿನ ಕುಶಾಲನಗರದಲ್ಲಿ ಮಾತಾನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಡಯಟ್ ಪ್ರಾಂಶುಪಾಲರು ಮತ್ತು ಶಿಕ್ಷಕರ ನೇತೃತ್ವದಲ್ಲಿ ಬಸವಣ್ಣನವರ ಪಠ್ಯವೊಂದನ್ನು ಮಾತ್ರ ಸರಿಪಡಿಸಲಾಗುವುದು.

ಉಳಿದಂತೆ ಎಲ್ಲವೂ ಹಾಗೆಯೇ ಮುಂದುವರಿಯಲಿದೆ. ಈಗಾಗಲೇ ರಾಜ್ಯದಲ್ಲಿ ಶೇ 80% ವಿದ್ಯಾರ್ಥಿಗಳಿಗೆ ಪುಸ್ತಕ ವಿಸ್ತರಣೆ ಆಗಿದೆ. ಕಲಿಕಾ ಚೇತರಿಕೆ ಆದ ಬಳಿಕ ಎಂದಿನಂತೆ ಪಾಠಗಳು ನಡೆಯಲಿವೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments