Webdunia - Bharat's app for daily news and videos

Install App

ಬಸವಣ್ಣನವರ ಪಠ್ಯವನ್ನು ಸರಿಪಡಿಸಲಾಗುವುದು : ನಾಗೇಶ್

Webdunia
ಸೋಮವಾರ, 27 ಜೂನ್ 2022 (14:30 IST)
ಮಡಿಕೇರಿ : ಪಠ್ಯ ಪುಸ್ತಕ ಪರಿಷ್ಕರಣೆಗೆ ಮತ್ತೊಂದು ಸಮಿತಿ ಮಾಡುವ ವಿಚಾರ ಹಿನ್ನೆಲೆಯಲ್ಲಿ ಅಂತಹ ಯಾವುದೇ ನಿರ್ಧಾರ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದರು.
 
ಕೊಡಗಿನ ಕುಶಾಲನಗರದಲ್ಲಿ ಮಾತಾನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಡಯಟ್ ಪ್ರಾಂಶುಪಾಲರು ಮತ್ತು ಶಿಕ್ಷಕರ ನೇತೃತ್ವದಲ್ಲಿ ಬಸವಣ್ಣನವರ ಪಠ್ಯವೊಂದನ್ನು ಮಾತ್ರ ಸರಿಪಡಿಸಲಾಗುವುದು.

ಉಳಿದಂತೆ ಎಲ್ಲವೂ ಹಾಗೆಯೇ ಮುಂದುವರಿಯಲಿದೆ. ಈಗಾಗಲೇ ರಾಜ್ಯದಲ್ಲಿ ಶೇ 80% ವಿದ್ಯಾರ್ಥಿಗಳಿಗೆ ಪುಸ್ತಕ ವಿಸ್ತರಣೆ ಆಗಿದೆ. ಕಲಿಕಾ ಚೇತರಿಕೆ ಆದ ಬಳಿಕ ಎಂದಿನಂತೆ ಪಾಠಗಳು ನಡೆಯಲಿವೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ಮುಂದಿನ ಸುದ್ದಿ
Show comments