Daily Horoscope

ನಿಮಗೆ ಜನರೇ ಕಪಾಳಕ್ಕೆ ಹೊಡೀತಾರೆ: ಶಿವರಾಜ್ ತಂಗಡಗಿಗೆ ಬೊಮ್ಮಾಯಿ ತಿರುಗೇಟು

Krishnaveni K
ಮಂಗಳವಾರ, 26 ಮಾರ್ಚ್ 2024 (14:04 IST)
ಬೆಂಗಳೂರು: ಮೋದಿ ಮೋದಿ ಎಂದು ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡಿಯಬೇಕು ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಕಾರ್ಯಕರ್ತರ ಸಭೆಯಲ್ಲಿ ಮಾತನಾಡುವಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವರ್ಷಕ್ಕೆ 1 ಕೋಟಿ ಜನರಿಗೆ ಉದ್ಯೋಗ ಕೊಡುತ್ತೇನೆ ಎಂದು ಅಧಿಕಾರಕ್ಕೆ ಬಂದಿದ್ದ ಮೋದಿ ಹತ್ತು ವರ್ಷದಲ್ಲಿ 10 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ ಉದ್ಯೋಗ ಕೊಡದೇ ಯುವಕರಿಗೆ ವಂಚಿಸಿದೆ.

ಹೀಗಾಗಿ ಇನ್ನು ಮುಂದೆ ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಬಾರಿಸಬೇಕು ಎಂದು ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಗೆ ಬಿಜೆಪಿ ಭಾರೀ ಆಕ್ರೋಶ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಈಗ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ‘ಹೀಗೆ ಮಾತನಾಡ್ತಾ ಇದ್ದರೆ ಜನರೇ ಮತಗಳ ಮೂಲಕ ಕಪಾಳಕ್ಕೆ ನೀಡುತ್ತಾರೆ’ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments