Select Your Language

Notifications

webdunia
webdunia
webdunia
webdunia

‘ಸನ್ನಿ’ಯ ಅಂತ್ಯ ಸಂಸ್ಕಾರ ನೆರವೇರಿಸಿದ ಬಸವರಾಜ ಬೊಮ್ಮಾಯಿ!

bangalore
bangalore , ಸೋಮವಾರ, 12 ಜುಲೈ 2021 (20:47 IST)
ಪ್ರೀತಿಯಿಂದ ಸಾಕಿದ್ದ ಶ್ವಾನ ಸನ್ನಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕುಟುಂಬದವರು ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.
ಮುದ್ದಿನ ನಾಯಿ "ಸನ್ನಿ" ವಯೋಸಹಜ ಮೃತಪಟ್ಟಿದ್ದು, ಸೋಮವಾರ ಅಂತ್ಯ ಸಂಸ್ಕಾರ ನೆರವೇರಿಸಿದರು.
ಶ್ವಾನ ಸನ್ನಿ ಮೃತಪಟ್ಟಿದ್ದು, ಅಂತ್ಯ ಸಂಸ್ಕಾರ ನೆರವೇರಿಸಿದ ಫೋಟೊಗಳನ್ನು ಬೊಮ್ಮಾಯಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಸನ್ನಿ ಸಾವನ್ನಪ್ಪಿದ್ದು ತೀವ್ರ ದುಃಖ ತಂದಿದೆ. ಕುಟುಂಬದ ಓರ್ವ ಸದಸ್ಯನನ್ನು ಕಳೆದುಕೊಂಡಂತಾಗಿದೆ.  ಮನೆಯ ಹಾಗೂ ಮನೆಗೆ ಬರುವ ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುತ್ತಿತ್ತು ಎಂದು ಬೊಮ್ಮಾಯಿ ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜನದಟ್ಟಣೆಗೆ ಅವಕಾಶ, ಕೊರೊನಾ 3ನೇ ಅಲೆಗೆ ಆಮಂತ್ರಣ: ತಜ್ಞರ ಎಚ್ಚರಿಕೆ