Webdunia - Bharat's app for daily news and videos

Install App

ಇವರಿಗೆ ಜನ ಬಾಯಿಗೆ ಬಂದಂತೆ ಉಗೀತಿದ್ದಾರೆ- ಬಸವರಾಜ್ ಬೊಮ್ಮಾಯಿ

Webdunia
ಸೋಮವಾರ, 19 ಜೂನ್ 2023 (18:44 IST)
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಎಲ್ಲಾ ವಿಚಾರದಲ್ಲಿ ಗೊಂದಲದ ಗೂಡಾಗಿದೆ.ಯಾವುದೇ ಪರಿಸ್ಥಿತಿ ನಿಭಾಯಿಸೋದು, ಯೋಜನೆ ಅನುಷ್ಠಾನ ತರೋದು ಸ್ಪಷ್ಟತೆವಿಲ್ಲ.ಆರ್ಥಿಕ ಹೊರೆ ಎಷ್ಟಿದೆ ಗೊತ್ತಿಲ್ಲ.ಬಸ್ ವ್ಯವಸ್ಥೆ ಅದ್ವಾನ ಆಗಿದೆ.ಬಸ್ ವ್ಯವಸ್ಥೆ ಇಲ್ಲದೆ ಸಮಸ್ಯೆ ಆಗಿದೆ.ಎಷ್ಟು ಜನ ಓಡಾಡ್ತಾರೆ ಅದಕ್ಕೆ ಪೂರಕ ಬಸ್ ಬಿಡಬೇಕು.70ಜನ ಓಡಾಡೋಕೆ 150 ಜನ ಓಡಾಡ್ತಿದ್ದಾರೆ.ಸಿಬ್ಬಂದಿಗಳು ನಿನ್ನೆ ಹೇಳಿದ್ರು, ಕೆಲಸ ಮಾಡೋ ವಾತಾವರಣ ಇಲ್ಲ ಅಂತ.ನಿಮ್ಮ ಸಂಬಳ ನೀವೇ ನೋಡಿಕೊಳ್ಳಿ ಅಂತ ಹೇಳಿದೆ ಅಂತಾ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ
 
ಅಕ್ಕಿ ವಿಚಾರದಲ್ಲಿ ಕೇಂದ್ರದ ಪಾಲು 5 k.g ಕೊಟ್ಟೇ ಕೊಡಲಿದೆ.5 k.g ಹೇಗೆ ತರಬೇಕು, ದಾಸ್ತಾನು ಎಷ್ಟಿದೆ ಅಂತ ನೋಡಿಕೊಳ್ಳಬೇಕು.ಕೇಂದ್ರದ ಮೇಲೆ ಗೂಬೆ ಕೂರಿಸೋದು ಸರಿಯಲ್ಲ.ಇದು ಮಾತಿಗೆ ತಪ್ಪಿದ ಸರ್ಕಾರ.ತಮ್ಮ ವೈಫಲ್ಯ ತಪ್ಪಿಸಿಕೊಳ್ಳಲು ಹೀಗೆ ಮಾಡ್ತಿದ್ದಾರೆ.ಇವರಿಗೆ ಜನ ಬಾಯಿಗೆ ಬಂದಂತೆ ಉಗೀತಿದ್ದಾರೆ.FCI ಬಳಿ ಸ್ಪಷ್ಟವಾಗಿ ಕೇಳಬೇಕಿತ್ತು.ಇವರಿಗೆ ಸರ್ಕಾರ ನಡೆಸುವ ಯೋಗ್ಯತೆ ಇಲ್ಲ.ಇದು ರಾಜಕೀಯ ಪ್ರೇರಿತ ಪ್ರತಿಭಟನೆ.ಮಾತು ಕೊಟ್ಟಂತೆ ನಡೆಯದಿರೋ ಬಗ್ಗೆ ಜನ ಮಾತಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments